ಚೆನ್ನೈನ ಪೋಲೀಸ್ ನಿಯಂತ್ರಣ ಕೊಠಡಿಗೆ ತಮಿಳುನಾಡಿನ ನಟ ಧನುಷ್ ಹಾಗೂ ಡಿಎಂಕೆ ಮುಖಂಡ ಹಾಗೂ ನಟ ವಿಜಯಕಾಂತ್ ಮನೆಯಲ್ಲಿ ಬಾಂಬ್ಗಳನ್ನು ಇಡಲಾಗಿದೆ ಎಂದು ಹುಸಿ ಕರೆಗಳು ಬಂದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕರೆಗಳು ಬಂದ ನಂತರ ಕಾರ್ಯ ಪ್ರವೃತ್ತರಾದ ಪೋಲೀಸರು ಧನುಷ್ ಹಾಗೂ ವಿಜಯಕಾಂತ್ ಅವರ ಮನೆಗಳನ್ನು ಬಾಂಬ್ ಪತ್ತೆ ದಳದ ಅಧಿಕಾರಿಗಳ ಮೂಲಕ ಶೋಧಿಸಿದ್ದಾರೆ. ಶೋಧನೆಯ ವೇಳೆ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನಲೆಯಲ್ಲಿ ಈ ಕರೆಗಳು ಹುಸಿ ಎಂದು ಖಚಿತವಾಗಿದೆ.
ಹುಸಿ ಕರೆಗಳನ್ನು ಮಾಡಿದ ದುಷ್ಕರ್ಮಿಗಳಿಗಾಗಿ ಪೋಲೀಸರು ಪತ್ತೆ ಕಾರ್ಯಾಚಾರಣೆ ಮಾಡುತ್ತಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಎರಡೂ ಕರೆಗಳನ್ನು ಒಬ್ಬನೇ ವ್ಯಕ್ತಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಹಿಂದೆ ತಮಿಳುನಾಡಿನ ಮತ್ತೊಬ್ಬ ನಟ ಸೂರ್ಯ ಅವರ ಮನೆಯಲ್ಲೂ ಬಾಂಬ್ ಇಡಲಾಗಿದೆ ಎಂದು ಹುಸಿ ಕರೆ ಬಂದಿತ್ತು. ಹಾಗಾಗಿ ಈ ಪ್ರಕರಣವನ್ನು ಪೋಲೀಸರು ಗಂಭಿರವಾಗಿ ಪರಿಗಣಿಸಿದ್ದಾರೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment