ರಾಜ್ಯದ ಇತಿಹಾಸದಲ್ಲಿ ಅಪರೂಪವೆಂಬಂತೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಗೊರೆಯೊಂದು ನೀಡಿದ್ದಾರೆ.
ಮಾಜಿ ಸಿಎಂ ಬಿಎಸ್ವೈಗೆ ಸಂಪುಟ ದರ್ಜೆಯ ಸ್ಥಾನ ನೀಡಿ ಆದೇಶ ಹೊರಡಿಸಲಾಗಿದೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೂತನ ಮುಖ್ಯಮಂತ್ರಿಗಳ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯವನ್ನು ನೀಡಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅಧಿಸೂಚನೆ ಹೊರಡಿಸಿದ್ದಾರೆ.
ತಾವು ಮುಖ್ಯಮಂತ್ರಿಯಾಗಲು ಕಾರಣಕರ್ತರಾದ ಯಡಿಯೂರಪ್ಪ ಅವರಿಗೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಗುರು “ದಕ್ಷಿಣೆ” ನೀಡಿದ್ದಾರೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ