ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು
ಇದನ್ನು ಓದಿ –ಪತಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ
ಸುದ್ದಿಗಾರರ ಜೊತೆ ಮಾತನಾಡಿದ ಕಿಮಾರಸ್ವಾಮಿ ಬೊಮ್ಮಾಯಿ ವಿರುದ್ಧ ಕಿಡಿಕಾರಿ, ಕೀ ಇರೋದೆ ಬೇರೆ ಕಡೆ. ಪಾಪ ಅವರೇನು ಮಾಡ್ತಾರೆ? ಅವರ ಬಗ್ಗೆ ನನಗೆ ಕನಿಕರ ಇದೆ. ಸ್ವತಂತ್ರವಾಗಿ ಸಿಎಂ ಅಧಿಕಾರ ನಡೆಸಲು ಆಗುತ್ತಿಲ್ಲ ಎಂದರು
ಬೊಮ್ಮಾಯಿ ಸ್ವಾತಂತ್ರ್ಯವಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲವೂ ಕೂಡ ಕೇಶವಕೃಪಾದಿಂದ ಬರಬೇಕು. ಅಲ್ಲಿಂದ ಬರೋದೇ ಅಂತಿಮ ನಿರ್ಧಾರ. ಇವತ್ತು ಹಂತ ಹಂತವಾಗಿ ದೇಶದಲ್ಲಿ ಮನು ಸಂಸ್ಕೃತಿ ವಾತಾವರಣ ನಿರ್ಮಿಸಲು ಹೊರಟಿದ್ದಾರೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ವಿರೋಧ ಪಕ್ಷಗಳು ಮೊದಲು ಈ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ