ಇದನ್ನು ಓದಿ –ಪತಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ
ಸುದ್ದಿಗಾರರ ಜೊತೆ ಮಾತನಾಡಿದ ಕಿಮಾರಸ್ವಾಮಿ ಬೊಮ್ಮಾಯಿ ವಿರುದ್ಧ ಕಿಡಿಕಾರಿ, ಕೀ ಇರೋದೆ ಬೇರೆ ಕಡೆ. ಪಾಪ ಅವರೇನು ಮಾಡ್ತಾರೆ? ಅವರ ಬಗ್ಗೆ ನನಗೆ ಕನಿಕರ ಇದೆ. ಸ್ವತಂತ್ರವಾಗಿ ಸಿಎಂ ಅಧಿಕಾರ ನಡೆಸಲು ಆಗುತ್ತಿಲ್ಲ ಎಂದರು
ಬೊಮ್ಮಾಯಿ ಸ್ವಾತಂತ್ರ್ಯವಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲವೂ ಕೂಡ ಕೇಶವಕೃಪಾದಿಂದ ಬರಬೇಕು. ಅಲ್ಲಿಂದ ಬರೋದೇ ಅಂತಿಮ ನಿರ್ಧಾರ. ಇವತ್ತು ಹಂತ ಹಂತವಾಗಿ ದೇಶದಲ್ಲಿ ಮನು ಸಂಸ್ಕೃತಿ ವಾತಾವರಣ ನಿರ್ಮಿಸಲು ಹೊರಟಿದ್ದಾರೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ವಿರೋಧ ಪಕ್ಷಗಳು ಮೊದಲು ಈ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment