ಹುಬ್ಬಳ್ಳಿ : ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚೆ ನಾಂದಿಯಾಗಿದೆ.
ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆ ಇದೆ . ಅದಕ್ಕೂ ಮುನ್ನವೇ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಬಂದಿದೆ.
2024ರ ಲೋಕಸಭೆ ಚುನಾವಣೆಗೆ ಮುನ್ನವೇ ಬಿಜೆಪಿ-ಜೆಡಿಎಸ್ ಮೈತ್ರಿಗೆ ವೇದಿಕೆ ಸಿದ್ಧವಾಗುತ್ತಿದೆ.
ಈ ಮಾಹಿತಿಗೆ ಪೂರಕವಾಗಿ ಭಾನುವಾರ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿ ಮೈತ್ರಿ ಕುರಿತಂತೆ ಮಾತುಕತೆಗಳ ಚಾಲನೆಯಾಗಿವೆ ಎಂದಿದ್ದಾರೆ.
ನಮ್ಮ ಬಿಜೆಪಿ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರಾದ ದೇವೇಗೌಡರ ನಡುವೆ ಮಾತುಕತೆ ನಡೆಯುತ್ತಿದೆ. ಈಗಾಗಲೇ ಕುಮಾರಸ್ವಾಮಿಯವರು ಕೂಡ ಕೆಲವು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಆ ದಿಕ್ಕಿನಲ್ಲಿ ಮಾತುಕತೆ ಮುಂದುವರಿಯುತ್ತದೆ. ಮಾತುಕತೆಯ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಯಿದೆ.ರೈತರಿಂದ ಖರೀದಿಸುವ ಹಾಲಿನ ದರ 1.75ರು ಕಡಿತ – ಮನ್ ಮುಲ್
ಜುಲೈ 18ರ ನಂತರ ವಿರೋಧ ಪಕ್ಷ ನಾಯಕ:
ಬಹುತೇಕವಾಗಿ ಜುಲೈ 18ರ ನಂತರ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ ಎಂದರು.
- ರಾಜ್ಯದಲ್ಲಿ ಮಿತಿಮೀರಿದ ಅತ್ಯಾಚಾರ, ಸುಲಿಗೆ ಪ್ರಕರಣಗಳು: ಆರ್. ಅಶೋಕ್ ಆಕ್ರೋಶ
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
More Stories
ರಾಜ್ಯದಲ್ಲಿ ಮಿತಿಮೀರಿದ ಅತ್ಯಾಚಾರ, ಸುಲಿಗೆ ಪ್ರಕರಣಗಳು: ಆರ್. ಅಶೋಕ್ ಆಕ್ರೋಶ
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ