crime

ಮೊಬೈಲ್ ನೋಡಲು ಬಿಡಲಿಲ್ಲವೆಂದು ನೇಣು ಬಿಗಿದು ಬಾಲಕ ಆತ್ಮಹತ್ಯೆ

ಮನೆಯಲ್ಲಿ ಮೊಬೈಲ್ ನೋಡಲು ಬಿಟ್ಟಿಲ್ಲವೆಂದು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಗಳೂರು ನಗರದಲ್ಲಿ ಜರುಗಿದೆ.

ಕುಲಶೇಖರದ ನಿವಾಸಿ ಜಗದೀಶ್ ಹಾಗೂ ವಿನಯಾ ದಂಪತಿಯ ಪುತ್ರ ಜ್ಞಾನೇಶ್, ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕರ್ನಾಟಕದ ಭದ್ರಾ ಮೇಲ್ದಂಡೆ ಈಗ ರಾಷ್ಟ್ರೀಯ ಯೋಜನೆ – 5,300 ಕೋಟಿ ರು ಅನುದಾನ

ಯಾವಾಗಲೂ ಮೊಬೈಲ್ ನೋಡುತ್ತಾನೆಂದು ತಾಯಿ ಮಗನನ್ನು ಬೈದಿದ್ದು, ಇದರಿಂದ ಖಿನ್ನನಾಗಿದ್ದ ಬಾಲಕ ಸೋಮವಾರ ರಾತ್ರಿ 8:30ರ ವೇಳೆಗೆ ತಾಯಿ ಎದುರಲ್ಲೇ ಮನೆಯ ಕೋಣೆಗೆ ತೆರಳಿದ್ದ. ಮಗ ಸ್ನಾನಕ್ಕೆ ಹೋಗಿದ್ದಾನೆಂದು ಮನೆಯವರು ತಮ್ಮ ಪಾಡಿಗೆ ಇದ್ದರು. ಆದರೆ ಸ್ವಲ್ಪ ಹೊತ್ತಿನಲ್ಲಿ ಕಿಟಕಿಯಲ್ಲಿ ನೋಡಿದರೆ, ಬಾಲಕ ಫ್ಯಾನಿಗೆ ಶಾಲು ಬಿಗಿದು ಕೊರಳೊಡ್ಡಿದ್ದಾನೆ.

ತಕ್ಷಣ ಶಾಲು ಬಿಚ್ಚಲಾಯಿತಾದರೂ ಆದಾಗಲೇ ಬಾಲಕ ಬಾರದ ಲೋಕಕ್ಕೆ ಹೋಗಿದ್ದ. ಒಂದು ಕ್ಷಣದ ಸಿಟ್ಟು, ಆವೇಶಕ್ಕೆ ಬಾಲಕ ತನ್ನ ಜೀವನವನ್ನೇ ಕೊನೆಗೊಳಿಸಿದ್ದಾನೆ

ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಜ್ಞಾನೇಶ್ ಕಲಿಯುವುದರಲ್ಲೂ ಮುಂದಿದ್ದ. ಆದರೆ ಮೊಬೈಲ್, ಟಿವಿಯ ಹುಚ್ಚಿನ ಜೊತೆಗೆ ತುಂಟಾಟವೂ ಹೆಚ್ಚಿತ್ತು.

Team Newsnap
Leave a Comment

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024