ಕುಲಶೇಖರದ ನಿವಾಸಿ ಜಗದೀಶ್ ಹಾಗೂ ವಿನಯಾ ದಂಪತಿಯ ಪುತ್ರ ಜ್ಞಾನೇಶ್, ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕರ್ನಾಟಕದ ಭದ್ರಾ ಮೇಲ್ದಂಡೆ ಈಗ ರಾಷ್ಟ್ರೀಯ ಯೋಜನೆ – 5,300 ಕೋಟಿ ರು ಅನುದಾನ
ಯಾವಾಗಲೂ ಮೊಬೈಲ್ ನೋಡುತ್ತಾನೆಂದು ತಾಯಿ ಮಗನನ್ನು ಬೈದಿದ್ದು, ಇದರಿಂದ ಖಿನ್ನನಾಗಿದ್ದ ಬಾಲಕ ಸೋಮವಾರ ರಾತ್ರಿ 8:30ರ ವೇಳೆಗೆ ತಾಯಿ ಎದುರಲ್ಲೇ ಮನೆಯ ಕೋಣೆಗೆ ತೆರಳಿದ್ದ. ಮಗ ಸ್ನಾನಕ್ಕೆ ಹೋಗಿದ್ದಾನೆಂದು ಮನೆಯವರು ತಮ್ಮ ಪಾಡಿಗೆ ಇದ್ದರು. ಆದರೆ ಸ್ವಲ್ಪ ಹೊತ್ತಿನಲ್ಲಿ ಕಿಟಕಿಯಲ್ಲಿ ನೋಡಿದರೆ, ಬಾಲಕ ಫ್ಯಾನಿಗೆ ಶಾಲು ಬಿಗಿದು ಕೊರಳೊಡ್ಡಿದ್ದಾನೆ.
ತಕ್ಷಣ ಶಾಲು ಬಿಚ್ಚಲಾಯಿತಾದರೂ ಆದಾಗಲೇ ಬಾಲಕ ಬಾರದ ಲೋಕಕ್ಕೆ ಹೋಗಿದ್ದ. ಒಂದು ಕ್ಷಣದ ಸಿಟ್ಟು, ಆವೇಶಕ್ಕೆ ಬಾಲಕ ತನ್ನ ಜೀವನವನ್ನೇ ಕೊನೆಗೊಳಿಸಿದ್ದಾನೆ
ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಜ್ಞಾನೇಶ್ ಕಲಿಯುವುದರಲ್ಲೂ ಮುಂದಿದ್ದ. ಆದರೆ ಮೊಬೈಲ್, ಟಿವಿಯ ಹುಚ್ಚಿನ ಜೊತೆಗೆ ತುಂಟಾಟವೂ ಹೆಚ್ಚಿತ್ತು.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment