ವಸತಿ ಶಾಲೆಯ ಸಿಸಿ ಟಿವಿಯಲ್ಲಿ ವಿದ್ಯಾರ್ಥಿ ಕಿಶೋರ್ ಕ್ಯಾಂಪಸ್ ಒಳಗೆ ಪ್ರವೇಶ ನಿಗೂಢವಾಗಿ ನಾಪತ್ತೆಯಾಗಿರುವ 9ನೇ ತರಗತಿ ವಿದ್ಯಾರ್ಥಿ. ಮೈಸೂರು ದಸರಾ ಉದ್ಘಾಟನೆ – ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ
ನಿಗೂಢವಾಗಿ ನಾಪತ್ತೆಯಾದ ವಿದ್ಯಾರ್ಥಿ ಕಿಶೋರ್ನಾ ಪತ್ತೆಯಾಗಿ 20 ದಿನದ ನಂತರ ಈ ಘಟನೆ ಬೆಳಕಿಗೆ ಬಂದಿದೆ
ಆಗಸ್ಟ್ 10 ರಂದು ಮಗನನ್ನು ಶಾಲೆಗೆ ಬಿಟ್ಟು ಬಂದಿದ್ದ ತಂದೆ ಈರೇಗೌಡ.
ಆಗಸ್ಟ್ 29ರಂದು ಗೌರಿ ಗಣೇಶ ಹಬ್ಬಕ್ಕೆ ಮಗನನ್ನು ಕರೆದುಕೊಂಡು ಬರಲು ಶಾಲೆಗೆ ಹೋದ ತಂದೆಗೆ ಶಾಕ್ ಆಗಿದೆ .
ನಿಮ್ಮ ಮಗ 20 ದಿನದಿಂದ ಶಾಲೆಗೆ ಬಂದಿಲ್ಲ ಎಂದ ಪ್ರಾಂಶುಪಾಲ ಹೇಳಿದ ನಂತರ
ಸಿಸಿ ಟಿವಿ ಪರಿಶೀಲನೆ ಬಳಿಕ ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಅಲ್ದೇ 20 ದಿನಗಳಿಂದ ವಿದ್ಯಾರ್ಥಿ ಶಾಲೆಗೆ ಬಾರದಿದ್ದರೂ
ಪೋಷಕರಿಗೆ ಈ ವಿಷಯವನ್ನು ಮುಖ್ಯ ಶಿಕ್ಷಕರು ತಿಳಿಸಿಲ್ಲ. ಬೆಂಗಳೂರು ,ಮಂಡ್ಯ ಮೈಸೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ
ಬಾಲಕನ ನಿಗೂಢವಾದ ನಾಪತ್ತೆಯಿಂದ ಕಂಗಾಲಾದ ಕುಟುಂಬ. ಕೆರಗೋಡು ಪೋಲಿಸರಿಗೆ ದೂರು ನೀಡಿದ್ದಾರೆ
ಮತ್ತೊಂದೆಡೆ ಪೊಲೀಸರಿಗೂ ಸವಾಲಾದ ವಿದ್ಯಾರ್ಥಿ ನಾಪತ್ತೆ ಪ್ರಕರಣ.
ಶಾಲೆಯ ಪ್ರಾಂಶುಪಾಲರ ನಿರ್ಲಕ್ಷ್ಯತೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ಈ ಕುರಿತಂತೆ
ವರದಿ ಪಡೆದು ಸಸ್ಪೆಂಡ್ ಮಾಡಲು ಡಿಸಿ ನಿರ್ಧಾರ ಮಾಡಿದ್ದಾರೆಂದು ಹೇಳಲಾಗಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment