ಮಹಿಳಾ ಸೆಕ್ಯುರಿಟಿ ಗಾರ್ಡ್ ಆಗಿ ಕೆಲ ಮಾಡುತ್ತಿದ್ದ ಸುಧಾರಾಣಿ ಎಂಬ ಮಹಿಳೆಯನ್ನು ಇಂದು ಬೆಳಗಾವಿ ಜಿಲ್ಲಾ ಆಸ್ಪತ್ರೆ ಕ್ಯಾಂಟೀನ್ ಬಳಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಹಡಪದ ಎಂಬ ಮಹಿಳೆ ಕೊಲೆಯಾಗಿದ್ದಾಳೆ.ಬೈಲಹೊಂಗಲದ ಆಶ್ರಯ ಕಾಲೋನಿ ನಿವಾಸಿ ಈರಣ್ಣ ಬಾಬು ಜಗಜಂಪಿ ಕೊಲೆ ಮಾಡಿದ ಆರೋಪಿ.
ಸುಧಾರಾಣಿ ತನ್ನ ಗಂಡನನ್ನು ಬಿಟ್ಟು ಸುಮಾರು ಮೂರು ವರ್ಷಗಳಿಂದ ಈರಣ್ಣ ಎಂಬಾತನ ಜೊತೆಯಲ್ಲಿ ಲಿವ್ವಿಂಗ್ ರಿಲೇಶನ್ಸ್ ಹೊಂದಿದ್ದಳು ಎನ್ನಲಾಗಿದೆ.
ಕೆಲ ದಿನಗಳಿಂದ ಈರಣ್ಣನನ್ನು ನಿರಾಕರಣೆ ಮಾಡಿ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಬಯಸಿದ್ದಳು ಎಂದು ಸಂಶಯ ಪಟ್ಟ ಈರಣ್ಣಆಗಾಗ ಈಕೆಯೊಂದಿಗೆ ಜಗಳವಾಡುತ್ತಿದ್ದನು. ಅನೇಕ ಸಲ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಇದರಿಂದ ಬೇಸರಗೊಂಡು ಸುಧಾರಾಣಿಯನ್ನು ಮಾರಕಾಸ್ತ್ರದಿಂದ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment