21,679 ಅಂತ್ಯೋದಯ, 3,08,345 BPL ಪಡಿತರ ಚೀಟಿ ಸೇರಿದಂತೆ ಸುಮಾರು 3.30 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ, ಕೆಲವು ಪಡಿತರ ಚೀಟಿಗಳನ್ನು ಎಪಿಎಲ್ ಕಾರ್ಡ್ ಗೆ ಬದಲಾಯಿಸಿ ಕೊಡಲಾಗಿದೆ.
ರಾಜ್ಯದಲ್ಲಿ ಕಾರ್ ಹೊಂದಿದವರು ಕೂಡ ಪಡಿತರ ಚೀಟಿ ಪಡೆದುಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಸಾರಿಗೆ ಇಲಾಖೆಯ ಸಹಕಾರ ಪಡೆದುಕೊಂಡಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಸದಸ್ಯರು ಕಾರ್ ಖರೀದಿಸಿ ನೋಂದಣಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ 12.584 ಕುಟುಂಬಗಳು ಕಾರ್ ಗಳನ್ನು ಹೊಂದಿದ್ದರೂ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಪಡೆದಿರುವುದು ಪತ್ತೆಯಾಗಿದೆ. ಅಂತಹ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ.
ಈ 12,584 ಕುಟುಂಬಗಳು ಸೇರಿದಂತೆ ಸುಮಾರು 3.30 ಲಕ್ಷ ಕುಟುಂಬಗಳ ಬಿಪಿಎಲ್, ಅಂತ್ಯೋದಯ
ಪಡಿತರ ಕಾರ್ಡ್ ಗಳನ್ನು ಆಹಾರ ಇಲಾಖೆ ರದ್ದುಪಡಿಸಲಾಗಿದೆ ಎಂದು ಗೊತ್ತಾಗಿದೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್