Trending

ದುರಂತಕ್ಕೆ ಕಾರಣವಾಗಿದ್ದು ವಧುವಿನ ಹೈ ಹೀಲ್ ಸ್ಲಿಪ್ಪರ್, ಭಾರದ ಉಡುಗೆ

ತಲಕಾಡು ಬಳಿ ಕಾವೇರಿ ನದಿ ನೀರಿನಲ್ಲಿ ಜಲ ಸಮಾಧಿಯಾದ ಪ್ರಕರಣಕ್ಕೆ ಒಂದೊಂದೇ ಕಾರಣಗಳು ಬೆಳಕಿಗೆ ಬರುತ್ತಿದೆ.

ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ ವೇಳೆ ವಧು-ವರರು ದುರಂತ ಘಟನೆಗೆ ʻವಧು ಶಶಿಕಲಾ ಧರಿಸಿದ್ದ ಹೈ ಹೀಲ್‌ ಸ್ಲಿಪ್ಪರ್‌ ಹಾಗೂ ಭಾರದ ಉಡುಗೆಯೇ ಕಾರಣʼ ಎಂದು ದುರಂತದ ಸ್ಥಳದಲ್ಲಿ ಎಲ್ಲವನ್ನೂ ಗಮನಿಸಿದ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ವಧು-ವರರಾದ ಶಶಿಕಲಾ ಮತ್ತು ಚಂದ್ರು ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ಗಾಗಿ ತಲಕಾಡಿನ ಮುಡುಕುತೊರೆಗೆ ಆಗಮಿಸಿದ್ದರು. ನದಿ ನೋಡಿದ ಜೋಡಿ ನೀರಿನಲ್ಲಿ ಫೋಟೋ ತೆಗೆಸಿಕೊಳ್ಳಲು ಆಸೆಯಿಂದ ತೆಪ್ಪ ಹತ್ತಿದರು.

ತೆಪ್ಪದ ಮೇಲೆ ಕುಳಿತುಕೊಳ್ಳಲು ಶಶಿಕಲಾ ಮುಂದಾದರು. ಆ ವೇಳೆ ಟೈಟಾನಕ್ ಹಗ್ಗ್ ನಲ್ಲೇ ಸ್ನ್ಯಾಪ್ ಬೇಕು ಎಂದು ಕೇಳಿ ನಿಂತುಕೊಳ್ಳಲು ಹೋದರು ಆ ವೇಳೆ ಧರಿಸಿದ್ದ ಹೈ ಹೀಲ್‌ ‌ ಚಪ್ಪಲಿ ಸ್ಲಿಪ್‌ ಆಗಿದೆ. ಭಾರವಾದ ಉಡುಗೆಯಿಂದ ತೆಪ್ಪ ಒಂದೇ ಕಡೆ ಮಗುಚಿದೆ. ಈಜುಬಾರದ ಚಂದ್ರು ಮತ್ತು ಶಶಿಕಲಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ನಡುವೆ ಪ್ರಕರಣದ‌ ತನಿಖೆ ಕೂಡ ಚುರುಕುಗೊಂಡಿದೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024