ಉತ್ತರಾಖಂಡ್ನಲ್ಲಿ ಕಳೆದ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಂದರ ಯುವತಿ, ಈಗ ಶವವಾಗಿ ಪತ್ತೆಯಾಗಿದ್ದಾಳೆ. ಈಕೆಯ ಸಾವಿಗೆ ಇನ್ನೂ ನಿಖರ ಕಾರಣ ಮಾತ್ರ ತಿಳಿದಿಲ್ಲ.
ಅಂಕಿತಾ ಭಂಡಾರಿ ಪೌರಿ ಗರ್ವಾಲ್ ಎಂಬ ಈ ಯುವತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ . ಬಂಧಿತರ ಪೈಕಿ ಓರ್ವ ಬಿಜೆಪಿ ನಾಯಕ, ಮಾಜಿ ಸಚಿವರ ಪುತ್ರ ಪುಲ್ಕಿತ್ ಆರ್ಯನೂ ಸೇರಿದ್ದಾನೆ.ಇದನ್ನು ಓದಿ –PFI ಮುಖಂಡನ ಮನೆಯಲ್ಲಿ ಸಾವರ್ಕರ್ ಬುಕ್ ಪತ್ತೆ: ಶಿವಮೊಗ್ಗದಲ್ಲಿ 19 ಲಕ್ಷ ರು ಪತ್ತೆ
ಉತ್ತರಾಖಂಡ್ನ ಭೋಜ್ಪುರ್ ಬಳಿಯ ರೆಸಾರ್ಟ್ವೊಂದರಲ್ಲಿ ಅಂಕಿತಾ ಭಂಡಾರಿ ರಿಸೆಪ್ಶನಿಸ್ಟ್ ಆಗಿ ಕೆಲಸ ಮಾಡ್ತಿದ್ದಳು. ಸೆಪ್ಟೆಂಬರ್ 19 ರಂದು ಅಂಕಿತಾ ಭಂಡಾರಿ (ಸೋಮವಾರದಿಂದ) ದಿಢೀರ್ ನಾಪತ್ತೆಯಾಗಿದ್ದಳು ನಂತರ ಅಂಕಿತಾ ಭಂಡಾರಿ ಉತ್ತರಾಖಂಡ್ನ ಪೌರಿ ಗರ್ವಾಲ್ ಬಳಿ ಶವವಾಗಿ ಪತ್ತೆಗಿದ್ದಾಳೆ.
ಯುವತಿಯನ್ನು ಕೊಂದು ಆಕೆಯ ಶವವನ್ನು ಕಾಲುವೆಗೆ ಎಸಗಿರುವುದಾಗಿ ಆರೋಪಿಗಳೇ ತಪ್ಪೊಪ್ಪಿಕೊಂಡಿದ್ದಾರೆ.
4 ದಿನಗಳ ನ್ಯಾಯಾಂಗ ಬಂಧನ:
ಬಿಜೆಪಿ ನಾಯಕ, ಮಾಜಿ ಸಚಿವ ವಿನೋದ್ ಆರ್ಯರ ಪುತ್ರ ಪುಲ್ಕಿತ್ ಆರ್ಯ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್, ಹಾಗೂ ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾರನ್ನು ಪೊಲೀಸರು ಬಂಧಿಸಿದ್ದಾರೆ.
ಮೂವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ