ಕೇಂದ್ರ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಅವರು ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ.
ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್ ನೀಡಿದೆ. 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.ಮೊಬೈಲ್ ನೋಡಲು ಬಿಡಲಿಲ್ಲವೆಂದು ನೇಣು ಬಿಗಿದು ಬಾಲಕ ಆತ್ಮಹತ್ಯೆ
5-7 ಲಕ್ಷಕ್ಕೆ ಟ್ಯಾಕ್ಸ್ ಇಲ್ಲ!
7 ಲಕ್ಷ ರು ಆದಾಯದರೆಗೂ ತೆರಿಗೆ ವಿನಾಯಿತಿಯನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ನಿರೀಕ್ಷೆಯಂತೆ ಮಧ್ಯಮ ವರ್ಗದರವಿಗೆ ಹೆಚ್ಚಿನ ತೆರಿಗೆ ಘೋಷಿಸಿದ ನಿರಾಳವಾಗುವಂತೆ ಮಾಡಿದೆ. ಹೊಸ ಆದಾಯ ತೆರಿಗೆ ಪದ್ಧತಿಯಡಿ 7 ಲಕ್ಷ ಆದಾಯದವರೆಗೂ ತೆರಿಗೆ ಕಟ್ಟುವ ಅಗತ್ಯವಿರೋಲ್ಲ.
ವರ್ಷಕ್ಕೆ 3 ಲಕ್ಷ ರು ವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ₹ 6ರಿಂದ 9 ಲಕ್ಷದವರೆಗೆ ಶೇ 10. ₹ 12ರಿಂದ 15 ಲಕ್ಷಕ್ಕೆ ಶೇ 15. ₹ 15 ಲಕ್ಷಕ್ಕೂ ಹೆಚ್ಚು ಇದ್ದರೆ ಶೇ 30ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
15 ಲಕ್ಷ ರೂ. ಆದಾಯಕ್ಕಿಂತ ಹೆಚ್ಚಿಗೆ ಇರೋರಿಗೆ ಹೊಸ ತೆರಿಗೆ ಪದ್ಧತಿಯಂತೆ ಶೇ.15ರಷ್ಟು ತೆರಿಗೆ ಕಟ್ಟಬೇಕಾಗಿದ್ದು, 3 ಲಕ್ಷ ರೂಪಾಯಿ ಆದಾಯ ಇರೋರು ತೆರಿಗೆ ಕಟ್ಟುವ ಅಗತ್ಯವಿಲ್ಲ. 7 ಲಕ್ಷದವರೆಗೂ ತೆರಿಗೆ ಮಿತಿ ಇದೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಒಳ ಮೀಸಲಾತಿಗೆ ಧಿಕ್ಕರಿಸಿದ ಬಂಜಾರ ಸಮುದಾಯ; ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ
ಸೌಹಾರ್ದತೆಯನ್ನು ಉಳಿಸಿಕೊಳ್ಳುವಾ (ಬ್ಯಾಂಕರ್ಸ್ ಡೈರಿ)
ನಿರ್ಭಯಾಳ ಸಹೋದರನನ್ನು ಪೈಲಟ್ ಆಗಲು ಸಹಾಯ ಮಾಡಿದ ರಾಹುಲ್ ಗಾಂಧಿ