ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಅವರು ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ.
ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್ ನೀಡಿದೆ. 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.ಮೊಬೈಲ್ ನೋಡಲು ಬಿಡಲಿಲ್ಲವೆಂದು ನೇಣು ಬಿಗಿದು ಬಾಲಕ ಆತ್ಮಹತ್ಯೆ
5-7 ಲಕ್ಷಕ್ಕೆ ಟ್ಯಾಕ್ಸ್ ಇಲ್ಲ!
7 ಲಕ್ಷ ರು ಆದಾಯದರೆಗೂ ತೆರಿಗೆ ವಿನಾಯಿತಿಯನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ನಿರೀಕ್ಷೆಯಂತೆ ಮಧ್ಯಮ ವರ್ಗದರವಿಗೆ ಹೆಚ್ಚಿನ ತೆರಿಗೆ ಘೋಷಿಸಿದ ನಿರಾಳವಾಗುವಂತೆ ಮಾಡಿದೆ. ಹೊಸ ಆದಾಯ ತೆರಿಗೆ ಪದ್ಧತಿಯಡಿ 7 ಲಕ್ಷ ಆದಾಯದವರೆಗೂ ತೆರಿಗೆ ಕಟ್ಟುವ ಅಗತ್ಯವಿರೋಲ್ಲ.
ವರ್ಷಕ್ಕೆ 3 ಲಕ್ಷ ರು ವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ₹ 6ರಿಂದ 9 ಲಕ್ಷದವರೆಗೆ ಶೇ 10. ₹ 12ರಿಂದ 15 ಲಕ್ಷಕ್ಕೆ ಶೇ 15. ₹ 15 ಲಕ್ಷಕ್ಕೂ ಹೆಚ್ಚು ಇದ್ದರೆ ಶೇ 30ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
15 ಲಕ್ಷ ರೂ. ಆದಾಯಕ್ಕಿಂತ ಹೆಚ್ಚಿಗೆ ಇರೋರಿಗೆ ಹೊಸ ತೆರಿಗೆ ಪದ್ಧತಿಯಂತೆ ಶೇ.15ರಷ್ಟು ತೆರಿಗೆ ಕಟ್ಟಬೇಕಾಗಿದ್ದು, 3 ಲಕ್ಷ ರೂಪಾಯಿ ಆದಾಯ ಇರೋರು ತೆರಿಗೆ ಕಟ್ಟುವ ಅಗತ್ಯವಿಲ್ಲ. 7 ಲಕ್ಷದವರೆಗೂ ತೆರಿಗೆ ಮಿತಿ ಇದೆ.
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
ನವದೆಹಲಿ ,ಏಪ್ರಿಲ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,600 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment