ಸೈಕಲ್ನಲ್ಲಿ ಬರುತ್ತಿದ್ದ ಬಾಲಕ ಸನತ್ (7) ಮೇಲೆ ಏಕಾಏಕಿ ಗೂಳಿ ದಾಳಿ ಮಾಡಿದೆ.ಬೆಂಗಳೂರಿನಲ್ಲಿ ಚಾಲಕನನ್ನು 1 ಕಿ.ಮೀ ಎಳೆದೊಯ್ದ ಬೈಕ್ ಸವಾರ
ಮನೆ ಸಮೀಪದ ಅಂಗಡಿಯಿಂದ ಹಾಲು ತರುವಾಗ ಗೂಳಿ ಏಕಾಏಕಿ ಬಾಲಕನ ಮೇಲೆರಗಿದೆ. ಬಾಲಕನನ್ನು ಕೊಂಬಿನಿಂದ ಎತ್ತಿ ಬಿಸಾಕಿ, ಚೆನ್ನಾಗಿ ತಿವಿದಿದೆ. ಈ ರೋಚಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಗೂಳಿ ದಾಳಿಯಲ್ಲಿ ಬಾಲಕನ ತಲೆ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ನೆರವಿಗೆ ಬಂದಿದ್ದರಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು