ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಈ ಘಟನೆಗಳು ನಡೆದಿದೆ.ರಾಜ್ಯದಲ್ಲಿ ವಿದ್ಯುತ್ ದರ ಭಾರಿ ಏರಿಕೆ ಸಾಧ್ಯತೆ
ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದ ಅವಘಡದಲ್ಲಿ ರಂಗನಾಥ್ ಎಂಬುವವರು ಹೋರಿ ತಿವಿದು ಮೃತಪಟ್ಟಿದ್ದಾರೆ. ಮಾಳೂರಿನಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದಾರೆ
ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಸ್ಪರ್ಧೆ ಬಹಳ ಅಪಾಯಕಾರಿಯಾಗಿದೆ ಎನ್ನುವುದಕ್ಕೆ ಈ ಘಟನೆಗಳು ಸಾಕ್ಷಿಯಾಗಿವೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment