Karnataka

ಬೆಂಗಳೂರಿನಲ್ಲಿ ಡಿಸೇಲ್ ಬದಲು ವಾಹನಕ್ಕೆ ನೀರು ತುಂಬಿದ ಬಂಕ್ ಸಿಬ್ಬಂದಿ

ಪೆಟ್ರೋಲ್​ ಬಂಕ್​ನಲ್ಲಿ ಡಿಸೇಲ್​ ಬರಲು ವಾಹನಕ್ಕೆ ನೀರು ತುಂಬಿದ ಘಟನೆ ಬೆಂಗಳೂರಿನ ​ಹೆಚ್.ಬಿ.ಆರ್ ಲೇಔಟ್​ನ ಹೆಚ್.ಪಿ.ಬಂಕ್​​ನಲ್ಲಿ ನಡೆದಿದೆ.

ಬಂಕ್​ ಸಿಬ್ಬಂದಿ ಡೀಸೆಲ್‌ ಬದಲು ನೀರು ತುಂಬಿ ಗ್ರಾಹಕರಿಗೆ ಯಾಮಾರಿಸುತ್ತಿದ್ದಾರೆ ಎಂಬ ಆರೋಪ ಕೇಳಿ‌ ಬಂದಿದೆ.

ಬಂಕ್ ಸಿಬ್ಬಂದಿ ಲಾರಿಗೆ ಡೀಸೆಲ್ ಬದಲು ನೀರು ಹಾಕಿ ಲಾರಿ ಚಾಲಕನಿಗೆ ಯಾಮಾರಿಸಿದ್ದರು. ಅನುಮಾನಗೊಂಡ ಲಾರಿ ಚಾಲಕ ಬಕೆಟ್​​ಗೆ ಡಿಸೇಲ್ ತುಂಬಿ ಪರೀಕ್ಷಿಸಿದ ಸಂದರ್ಭದಲ್ಲಿ ತಾನು ಯಾಮಾರಿರುವುದು ಗೊತ್ತಾಗಿದ್ದು, ಕೂಡಲೇ ಚಾಲಕ ಸಿಬ್ಬಂದಿಗೆ ವಂಚನೆ ಬಗ್ಗೆ ಪ್ರಶ್ನಿಸಿದ್ದಾರೆ.

ಆದ್ರೆ ಸಿಬ್ಬಂದಿ ಇದೆಲ್ಲಾ ಕಾಮನ್​ ಎಂದು ಉಡಾಫೆಯಾಗಿ ಉತ್ತರಿಸಿ, ಚಾಲಕನಿಗೆ ಧಮ್ಕಿ ಕೂಡ ಹಾಕಿದ್ದಾರಂತೆ.

ಗಾಡಿಗೆ ಹಾಕಿಸಿಕೊಂಡ ಡೀಸೆಲ್​ನಲ್ಲಿ ಶೇಕಡಾ 90.ರಷ್ಟು ನೀರಿದ್ರೆ, ಡೀಸೆಲ್​ ಸಿಗೋದು ಕೇವಲ 10% ಮಾತ್ರ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿರೋ ವೇಳೆಯಲ್ಲಿ ಬಂಕ್ ನವರು ಹಗಲು ದರೋಡೆಗೆ ಇಳಿದಿದ್ದಾರೆ ಎಂದು ಚಾಲಕ ಆರೋಪ ಮಾಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024