ಇದನ್ನು ಓದಿ -UPSC ಸಿವಿಲ್ಸ್-2021 ಫೈನಲ್ ಫಲಿತಾಂಶ; ಟಾಪ್ ಮೂರು ಸ್ಥಾನ ಮಹಿಳೆಯರದ್ದೆ- ರಾಜ್ಯದ 24 ಮಂದಿ ಆಯ್ಕೆ : ಪಟ್ಟಿ ನೋಡಿ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದಲ್ಲಿರುವಂತ ಕೊಳಕೇರಿ ಗ್ರಾಮದಲ್ಲಿ, ಮೇ.28 ಮತ್ತು 29ರಂದು ಗ್ರಾಮಾಭಿವೃದ್ಧಿ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ಆಯೋಚಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕೆಲ ಯುವಕರು ಬುರ್ಖಾ ಧರಿಸಿ, ಸ್ಟೇಜ್ ಮೇಲೆ ಕೊಡವ ವಾಲಗಕ್ಕೆ ಹೆಜ್ಜೆ ಹಾಕಿದ್ದರು. ಈ ವೀಡಿಯೋ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಈ ವೀಡಿಯೋ ನೋಡಿದಂತ ಅನೇಕ ಮುಸ್ಲೀಂ ಸಮುದಾಯದ ಮುಖಂಡರು, ಯುವಕರು ಬುರ್ಖಾ ಹಾಕಿಕೊಂಡು ನೃತ್ಯ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಜೊತೆಗೆ ಇದೊಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬುದಾಗಿ ಅಸಮಾಧಾನ ಹೊರ ಹಾಕಿದ್ದಾರೆ.
ಪಶ್ಚಿಮ ಕೊಳಗೇರಿ ಗ್ರಾಮಾಭಿವೃದ್ಧಿ ಸಂಘದ ಮುಖಂಡರು ಈ ಕುರಿತು ವಿವರಣೆ ನೀಡಿ , ಇದು ಯಾವುದೇ ಸಮುದಾಯ, ಧರ್ಮವನ್ನು ನಿಂದಿಸಲು, ಅಪಮಾನಿಸಲು ಮಾಡಿದಂತ ನೃತ್ಯವಾಗಿಲ್ಲ. ಬದಲಾಗಿ ಕಾರ್ಯಕ್ರಮದಲ್ಲಿ ಕೆಲ ಹುಡುಗರು ಮನರಂಜನೆಗಾಗಿ ಬುರ್ಖಾ ಧರಿಸಿ, ನೃತ್ಯ ಮಾಡಿದ್ದಾರೆ ಅಷ್ಟೇ ಎಂದು ಸ್ಪಷ್ಟ ಪಡಿಸಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment