ಸಿಎಂ ಬೊಮ್ಮಾಯಿ ಮಂಡಿ ನೋವಿಗೆ ಮೈಸೂರು ನಾಟಿ ವೈದ್ಯರಿಂದ ಚಿಕಿತ್ಸೆ

ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿ ನೋವು ಸಮಸ್ಯೆಗೆ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳದೇ ನಾಟಿ ವೈದ್ಯರಿಂದಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಾಟಿ ವೈದ್ಯರಾಗಿರುವ ಮೈಸೂರಿನ ಲೋಕೇಶ್ ಟೆಕಲ್ ಅವರು ಚಿಕಿತ್ಸೆ

Team Newsnap Team Newsnap

ಗೂಂಡಾಗಿರಿ ಸಂಸ್ಕೃತಿಯಿಂದ ಬಂದವರ ಜೊತೆ ಇನ್ನೇನು ನಿರೀಕ್ಷಿಸಲು ಸಾಧ್ಯ ? ಎಚ್ ಡಿ ಕೆ

ರಾಮನಗರದಲ್ಲಿ ಡಿ ಕೆ ಸುರೇಶ್ ಬೆಂಬಲಿಗರಿಂದ ಹಲ್ಲೆ ಯತ್ನ ಹಾಗೂ ಗೂಂಡಾಗಿರಿ ಸಂಸ್ಕೃತಿಯಿಂದ ಬಂದವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ ಮೈಸೂರಿನಲ್ಲಿ ರಾಮನಗರದ ಸಿಎಂ ಕಾರ್ಯಕ್ರಮದಲ್ಲಿ ನಡೆದ ಗಲಾಟೆ ಕುರಿತಂತೆ ಮಾತನಾಡಿದ ಕುಮಾರಸ್ವಾಮಿ,

Team Newsnap Team Newsnap

ಕೋಲಾರದ ‘DFO’ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ ಡಿಎಫ್‌ಒ ನಿವಾಸ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕೋಲಾರ ಡಿಎಫ್‌ಒ ವೆಂಕಟೇಶ್ ಮನೆ ಕಚೇರಿ

Team Newsnap Team Newsnap

Highlight Stories

- Advertisement -
Ad image
- Sponsored -
Ad imageAd image

ಕೆ ಆರ್ ಪೇಟೆಯಲ್ಲಿ ಕುಖ್ಯಾತ ರೌಡಿಯನ್ನು ಭೀಕರ ಹತ್ಯೆ ಮಾಡಿದ ಐವರು ದುಷ್ಕರ್ಮಿಗಳು

ಐವರು ದುಷ್ಕರ್ಮಿಗಳ ಗುಂಪೊಂದು ಗಡಿಪಾರು ಶಿಕ್ಷೆ ಅನುಭವಿಸಿ ಕೆಆರ್ ಪೇಟೆ ಪಟ್ಟಣಕ್ಕೆ ಹಿಂದಿರುಗಿದ್ದ ಕುಖ್ಯಾತ ರೌಡಿಯೊಬ್ಬನನ್ನು ಈಶ್ವರ ದೇವಸ್ಥಾನದ ಬಳಿ ಕೊಲೆ ಮಾಡಿ ಪರಾರಿಯಾಗಿದೆ. ಅರುಣ್ ಅಲಿಯಾಸ್

Team Newsnap Team Newsnap

ಅನಾಥ ಶವಗಳ ಆಸ್ತಿಯನ್ನು ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದ ಸಚಿವ ಆರ್. ಅಶೋಕ್

ಕೊರೋನಾಗೆ ಬಲಿಯಾದ ವ್ಯಕ್ತಿಗಳ‌ ಅನಾಥ ಶವಗಳ ಮುಕ್ತಿಗೆ ಕೊಡುವ ಸಂಕಲ್ಪ ಮಾಡಿದ ರಾಜ್ಯ ಸರ್ಕಾರ ಕಾವೇರಿ ನದಿಗೆ ಸಾವಿರಕ್ಕೂ ಹೆಚ್ಚು ಅಸ್ಥಿಗಳನ್ನು ಸಾಮೂಹಿಕವಾಗಿ ವಿಸರ್ಜನೆ ಮಾಡಲಾಯಿತು. ಮಂಡ್ಯ

Team Newsnap Team Newsnap

ವಿಶ್ವನಾಥ್ ರ ಈಗಿನ ಗತಿಗೆ ಟೀಂ ಆಫ್ ಬಾಂಬೆ ಹೊಣೆ – ಸಾ.ರಾ.ಮಹೇಶ್

ರಾಜ್ಯ ಹೈಕೋರ್ಟ್ ಎಚ್ ವಿಶ್ವನಾಥ್ ಮಂತ್ರಿಯಾಗುವ ಅರ್ಹತೆ ಪಡೆದಿಲ್ಲಾ ಎಂದು ಮಧ್ಯಂತರ ತೀರ್ಪು

ವೃತ್ತಿ-ನಿಂಬೆಹಣ್ಣು ಮಾರಾಟ, ಈಗ ರಾಜ್ಯದ ಸಿಎಂ – ಯಡಿಯೂರಪ್ಪನವರ ಯಶೋಗಾಥೆ

ನ್ಯೂಸ್ ಸ್ನ್ಯಾಪ್.ವಿಶೇಷ ಪ್ರತಿನಿಧಿಯಿಂದ. ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರ ಆತ್ಮಚರಿತ್ರೆಯಲ್ಲಿ ಇದೊಂದು ರೋಮಾಂಚಕ ಅನುಭವ

ರಾಯಣ್ಣರ ಪ್ರತಿಮೆಗೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ?: ಹೆಚ್‍ಡಿಕೆ

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಮ್ಮ ರಾಯಣ್ಣರ ಪ್ರತಿಮೆ ಮೇಲೆ ಕೈ ಇಟ್ಟವರ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ : ಟೋಲ್ ಆರಂಭದ ಬೆನ್ನಲ್ಲೇ KSRTC ಬಸ್ ಟಿಕೆಟ್ ದರ ಹೆಚ್ಚಳ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಎರಡನೇ ಟೋಲ್ ಜಾರಿಯಾದ ಹಿನ್ನೆಲೆ ಇಂದಿನಿಂದ ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ

ಇನೋವಾ ಕಾರಿಗೆ ಲಾರಿ ಡಿಕ್ಕಿ : ನವ ವರ ಸೇರಿ ಮೂರು ಮಂದಿ ಸಾವು – ನವ ವಧು ಪಾರು : ತುರುವೇಕೆರೆ ಬಳಿ ದುರಂತ

ಇನೋವಾ ಕಾರಿಗೆ ಲಾರಿಯೊಂದು ಡಿಕ್ಕಿ ಪರಿಣಾಮ ನವ ವರ ಸೇರಿ ಮೂರು ಮಂದಿ ಧಾರುಣವಾಗಿ ಸಾವನ್ನಪ್ಪಿದ

ಪಿಎಸ್ಐ ಪರೀಕ್ಷಾ ಅಕ್ರಮ : ಮಹಿಳಾ ವಿಭಾಗದ ಟಾಪರ್ ರಚನಾ ವಿರುದ್ದ FIR

ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದ ಮಹಿಳೆಯರ ವಿಭಾಗದಲ್ಲಿ ಟಾಪರ್ ಆಗಿದ್ದ ಅಭ್ಯರ್ಥಿ ರಚನಾ ಹನುಮಂತ ಸೇರಿದಂತೆ

ಸಿದ್ದು ಮೊಮ್ಮಗ ಧವನ್ ರಾಜಕೀಯಕ್ಕೆ ಅರಂಗ್ರೇಟಂ- ಪ್ರಚಾರ ವೈಖರಿ ತಿಳಿಯುವ ಆಸಕ್ತಿ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ ಎಂಟ್ರಿ ಆಗುವ ಸೂಚನೆ

ಮೋದಿಯ ಸಲಹೆಯಂತೆ ಲಾಕ್ ಡೌನ್ ರಾಜ್ಯದಲ್ಲಿಲ್ಲ

ಪ್ರಧಾನಿ ಮೋದಿಯವರು ಮತ್ತೆ ಲಾಕ್ ಡೌನ್ ಮಾಡುವಂತೆ ಏಳು ರಾಜ್ಯಗಳಿಗೆ ಸಲಹೆಯನ್ನು ಕರ್ನಾಟಕ ತಿರಸ್ಕರಿಸಿದೆ. ಸೆ.

Team Newsnap Team Newsnap
- Sponsored -
Ad image

Discover Categories

ಸಿಸಿಬಿಯಿಂದ ಇಬ್ಬರು ಡ್ರಗ್ಸ್ ಪೆಡ್ಲಸ್೯ ಬಂಧನ : 12 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರಿನ ಸಿಸಿಬಿ ಪೋಲಿಸರು ಭಾರಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಅನಗೇಶ್ ಹಾಗೂ ಎಂ ಡಿ ಫಾರೀಸ್ ಬಂಧಿತ ಆರೋಪಿಗಳು.

Team Newsnap Team Newsnap

ಸಿಎಂ ಅಭ್ಯರ್ಥಿ ಘೋಷಿಸಲಿ – ಯಾರು ಉಳಿಯುತ್ತಾರೆ, ಹೋಗುತ್ತಾರೆ ನೋಡೋಣ: ರವಿ

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸಿ. ನಂತರ ಯಾರು ಉಳಿಯುತ್ತಾರೆ, ಯಾರು ಹೋಗುತ್ತಾರೆ ಕಾದು ನೋಡೋಣ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು

Team Newsnap Team Newsnap
- Advertisement -
Ad imageAd image

15-18 ವಯಸ್ಸಿನ ಮಕ್ಕಳಿಗೆ ಇಂದಿನಿಂದ ಕೋವಿಡ್‌ ಲಸಿಕೆ

ಇಂದಿನಿಂದ ದೇಶದಲ್ಲಿ 15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನ ಆರಂಭವಾಗಲಿದೆ. ಕೇಂದ್ರ ಆರೋಗ್ಯ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ.ಸರ್ಕಾರದ ಕೋವಿನ್‌

Team Newsnap Team Newsnap

ರಾಜ್ಯದ 3 ವಿವಿಗಳಿಗೆ KAS ಅಧಿಕಾರಿಗಳೇ ಕುಲಸಚಿವರು ಸರ್ಕಾರ ಆದೇಶ

ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಮೂವರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೇಮ ಮಾಡಿ ಆದೇಶ ಹೊರಡಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯಗಳಿಗೆ

Team Newsnap Team Newsnap

ಹೋಳಿ ಹುಣ್ಣಿಮೆ ಯಾಕೆ ಆಚರಿಸುತ್ತಾರೆ ? ಕಾಮನಹಬ್ಬದ ವೈಶಿಷ್ಟ್ಯ ಹೀಗಿದೆ

ಪೂರ್ವಕಾಲದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ, ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ತನಗೆ ಮರಣವು ಬಾರದಿರಲಿ , ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ

Team Newsnap Team Newsnap

ಆಭರಣದಂಗಡಿಗೆ ನುಗ್ಗಿ ಮೂರುವರೆ ಕೆ.ಜಿ.‌ ಬಂಗಾರ ಕದ್ದ ಕಳ್ಳರು

ಆಭರಣದ ಅಂಗಡಿಗೆ ಬಂಗಾರ ಕೊಳ್ಳುವ ನೆಪದಲ್ಲಿ‌ ನುಗ್ಗಿ‌, ಮಾಲೀಕನ ಕೈಕಾಲು ಕಟ್ಟಿಹಾಕಿ ಮೂರುವರೆ ಕೆಜಿಯಷ್ಟು ಬಂಗಾರವನ್ನು ದೋಚಿದ ಘಟನೆ ಬೆಂಗಳೂರಿನ ಬಿಇಲ್ ಸರ್ಕಲ್ ಬಳಿಯ ಎಂಇಎಸ್ ರಸ್ತೆಯಲ್ಲಿನ‌

Team Newsnap Team Newsnap

ರಾಜ್ಯದ ಗ್ರಾ.ಪಂಗಳಲ್ಲಿ 12 ಸಾವಿರ `ವಿವೇಕಾನಂದ’ ಸ್ವಸಹಾಯ ಗುಂಪು’ ರಚನೆ : 5 ಲಕ್ಷ ಸಾಲ, 1 ಲಕ್ಷ ಸಬ್ಸಿಡಿ

ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೆ ಎರಡು ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆ ಮಾಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ,

Team Newsnap Team Newsnap

Follow US

Find US on Social Medias
- Advertisement -
Ad image
Global Coronavirus Cases

Confirmed

651.92M

Death

6.66M

More Information:Covid-19 Statistics