ಬಿಲ್ ಗೇಟ್ಸ್‌ರನ್ನೇ ಹಿಂದಿಕ್ಕಿದ ಗೌತಮ್ ಅದಾನಿ ಶ್ರೀಮಂತರ ಪಟ್ಟಿಯಲ್ಲಿ 4ನೇ ಸ್ಥಾನ

ಭಾರತದ ಉದ್ಯಮಿ ಗೌತಮ್ ಅದಾನಿ ವಿಶ್ವದ ಖ್ಯಾತ ಉದ್ಯಮಿ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಫೋರ್ಬ್ಸ್ ರಿಲೀಸ್ ಮಾಡಿದ ಶ್ರೀಮಂತರ ಪಟ್ಟಿಯಲ್ಲಿ ಬಿಲ್

Team Newsnap Team Newsnap

ಯುದ್ಧದ ನಡುವೆಯೇ ಬಾಂಬ್ ಶೆಲ್ಟರ್‌ನಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ಯುವ ಜೋಡಿ

ಉಕ್ರೇನ್‍ನ ಒಡೆಸಾ ನಗರದ ಬಾಂಬ್ ಶೆಲ್ಟರ್‌ನಲ್ಲೇ ಯುವ ಜೋಡಿಯೊಂದರ ವಿವಾಹ ನೆರವೇರಿದೆ. ಮದುವೆಯ ವೇಳೆ ಘಂಟೆ ಬದಲಿಗೆ ವೈಮಾನಿಕ ದಾಳಿಯ ಸೈರನ್ ರಿಂಗಣಿಸಲಾಯಿತು. ಉಕ್ರೇನ್‍ನ ಕೆಲವು ಭಾಗಗಳಲ್ಲಿ

Team Newsnap Team Newsnap

ಮಾರ್ಚ್ 26ಕ್ಕೆ ಜೆಡಿಎಸ್ 2ನೇ ಪಟ್ಟಿ ರಿಲೀಸ್: ಹೆಚ್‌ಡಿ ಕೆ

ಜೆಡಿಎಸ್‌ನ 2ನೇ ಪಟ್ಟಿಯನ್ನು ಮಾರ್ಚ್ 26ರಂದು ಮೈಸೂರಿನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಚ್ ಡಿ ಕೆ

Team Newsnap Team Newsnap

ಗ್ರಾಮೀಣ ಬಸ್ ಪಾಸ್ ಶೀಘ್ರ ಈಡೇರಿಕೆ : ಸಿಎಂ ಬೊಮ್ಮಾಯಿ ಖಚಿತ ಭರವಸೆ

ಬೆಂಗಳೂರು ಇತ್ತೀಚಿಗೆ ವಿಜಯಪುರದಲ್ಲಿ ಜರುಗಿದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಾನು ನೀಡಿರುವ ಕಾರ್ಯನಿರತ ಪತ್ರಕರ್ತರ

ನಾಳೆಯಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ : ನಾಲ್ಕು ಹೊಸ ಮಸೂದೆಗಳ ಮಂಡನೆ ಸಾಧ್ಯತೆ

ನಾಳೆಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಯಲಿದೆ.15 ನೇ ವಿಧಾನಸಭೇಯ

ಮದ್ವೆ ವಿಷಯ ಮುಚ್ಚಿಟ್ಟ ಸೂರಜ್ ರೇವಣ್ಣ..? ಹಾಸನದ JDS ಅಭ್ಯರ್ಥಿಗೆ ಹೈಕೋರ್ಟ್​ ನೋಟಿಸ್

ಹಾಸನದ ಜೆಡಿಎಸ್ ಎಂಎಲ್​ಸಿ ಅಭ್ಯರ್ಥಿ ಸೂರಜ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಸೂರಜ್ ವಿರುದ್ಧ ನಾಮಪತ್ರ ಸಲ್ಲಿಕೆ

- Sponsored -
Ad imageAd image

ಗಾಂಧಿಯ ಉಪವಾಸದಿಂದ ಗ್ಯಾಸ್ಟ್ರಿಕ್‌ ಬಂತೆ ಹೊರತು ಸ್ವಾತಂತ್ರ್ಯ ಬರಲಿಲ್ಲ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಒಂದು ಪೋಸ್ಟ್ ನೋಡಿದೆ‌. ಅದನ್ನು ಸಾಕಷ್ಟು ಜನ ಬೆಂಬಲಿಸಿದರು ಸಹ……. ಎಲ್ಲಿಗೆ ಇಳಿಯಿತು ನೋಡಿ ಗಾಂಧಿಯ ಅವಹೇಳನ….. ಬೇಡ ಗಾಂಧಿ

Team Newsnap Team Newsnap

ರಸ್ತೆ ಅಪಘಾತ – ನಟ ಸಂಚಾರಿ ವಿಜಯ್ ತಲೆಗೆ ತೀವ್ರ ಪೆಟ್ಟು: ಪರಿಸ್ಥಿತಿ ತೀರಾ ಗಂಭೀರ

ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯ ಗೊಂಡಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ

Team Newsnap

ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್

ದೇಶ ವಿರೋಧಿ ಭಿತ್ತಿಪತ್ರ ಪ್ರದರ್ಶನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ವಕಾಲತ್ತು ಹಾಕದಂತೆ ವಕೀಲರಿಗೆ ಮೈಸೂರು ವಕೀಲರ ಸಂಘ ವಿಧಿಸಿದ್ದ

Team Newsnap

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಹರಿದ ಬಸ್ – ಚಿಕಿತ್ಸೆ ಫಲಿಸದೇ ಸಾವು : ಚಾಲಕನ ಬಂಧನ

ಬೆಂಗಳೂರಿನಲ್ಲಿ ನಿನ್ನೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಅಡಿ ಸಿಲುಕಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಮಾದೇವಿ ರಸ್ತೆಗುಂಡಿಗೆ

Team Newsnap

ರಾಜ್ಯೋತ್ಸವ ಎಂದರೆ ಕನ್ನಡ ಭಾಷೆ, ಕನ್ನಡಿಗರಿಗೆ ಮಾಸ ಪೂರ್ತಿ ಹಬ್ಬದ ಸಂಭ್ರಮ

ಮೈಸೂರು ರಾಜ್ಯ ಎಂದಿದ್ದ ರಾಜ್ಯದ ಹೆಸರನ್ನು 1973 ರ ನವೆಂಬರ್ 1 ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು. ರಾಜ್ಯಗಳ ವಿಂಗಡನೆ ಮತ್ತು ಏಕೀಕರಣ ಗೊಂಡ 66

Team Newsnap Team Newsnap

ಸೋಲಿಗೆ ಹತಾಶಯ ಬೇಡ,ದೃಢ ಸಂಕಲ್ಪದಿಂದ ಮುನ್ನುಗ್ಗಿ – ಎಂ.ಕೆ. ಸವಿತ

ಮೈಸೂರು : ಸೋಲಿಗೆ ಹತಾಶರಾಗಬೇಡಿ. ದೃಢ ಸಂಕಲ್ಪ ಮಾಡಿ ಮುನ್ನುಗಿದರೆ ಗೆಲುವು ಸುಲಭ ಎಂದು ಮೈಸೂರು ವಿಭಾಗದ ಪ್ರವಾಸೋಧ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ. ಸವಿತ ಕರೆನೀಡಿದರು

Team Newsnap Team Newsnap

Follow US

Find US on Social Medias
- Advertisement -
Ad image
Global Coronavirus Cases

Confirmed

651.92M

Death

6.66M

More Information:Covid-19 Statistics

ಸುಶಾಂತ್ ಸಾವಿನ ರಹಸ್ಯ ಬಯಲು-ಕೊಲೆಯಲ್ಲ , ಆತ್ಮಹತ್ಯೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂಬ ವಾದಗಳನ್ನು ಏಮ್ಸ್ ವರದಿ ಹುಸಿಗೊಳಿಸಿದೆ. ಜೂನ್

Team Newsnap

ಚಿಕ್ಕಬಳ್ಳಾಪುರ ಗಣಿ ಸ್ಫೋಟ: ತಪ್ಪಿತಸ್ಥರು ಯಾರೇ ಇದ್ದರೂ ಉಗ್ರ ಕ್ರಮ – ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಬಳಿ ನಡೆದಿರುವ ಗಣಿಸ್ಫೋಟ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್, ಅಧಿಕಾರಿಗಳ

Team Newsnap

September 9, 2020

ಕೃಪೆ : ಎಂ.ಎ.ಶ್ರೀರಾಮ್

Team Newsnap

ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..

ನಮ್ಮ ನಾಡಿನಲ್ಲಿ ಜನಗಳನ್ನು ಮೂರ್ಖರನ್ನಾಗಿಸೋದು ಅತಿ ಸುಲಭ. ಹಾಗೆಯೇ ಅಲ್ಪಾವಧಿಯಲ್ಲೇ ಸಿಕ್ಕಾಪಟ್ಟೆ ದುಡ್ಡು ಮಾಡೋದು ಸಹಾ ಅದಕ್ಕಿಂತ ಸುಲಭ !

Team Newsnap

ಗಂಡ ಕೊಲೆಗೆ ಗೆಳೆಯನ ಸಾಥ್: ಮುಹೂರ್ತ ಇಟ್ಟು ಕಾರ್ಯ ಮುಗಿಸಿದ ಪತ್ನಿ

ಪ್ರಿಯಕರನಿಗಾಗಿ ಗಂಡನನ್ನೇ ಕೊಲೆ ಮಾಡಲು ಸಹಕಾರ ನೀಡಿದ್ದ ಕೊಲೆ ಪ್ರಕರಣವನ್ನು ಪೋಲೀಸರು ಭೇದಿಸಿದ್ದಾರೆ. ನಂಜನಗೂಡಿನ ಅಡ್ಡಹಳ್ಳಿಯ ಶವ ರಾಜ್ ಕೊಲೆಯಾದ

Team Newsnap

ಕಥೆ…ರಾಮ

ಒಂದೂರಲ್ಲಿ ಒಂದು ಬಡ ಕುಟುಂಬವಿತ್ತು.ಆ ಬಡವನಿಗೆ ಮೂವರು ಜನ ಮಕ್ಕಳಿದ್ದರು. ಕಿತ್ತು ತಿನ್ನುವ ಬಡತನವಿದ್ದರೂ ಮಕ್ಕಳಿಗೆ ಶಾಲೆ ಕಲಿಸುವ ಬಯಕೆ

Team Newsnap

ಡಿ.ಎಸ್.ನಾಗಭೂಷಣರ ʻಗಾಂಧಿ ಕಥನʼ ಕೃತಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿಗೆ ಆಯ್ಕೆ

ಕನ್ನಡದ ಪ್ರಮುಖ ಲೇಖಕ ಡಿ.ಎಸ್.ನಾಗಭೂಷಣ ಅವರ ‘ಗಾಂಧಿ ಕಥನ’ ಕೃತಿಯು ಈ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ವಿವಿಧ ಪ್ರಾಕಾರದ

Team Newsnap

ನನ್ನ ಗಂಡನ ಸಾವಿಗೆ ಸಚಿವ ಈಶ್ವರಪ್ಪ ಕಾರಣ : ಜಯಶ್ರೀ

ನನ್ನ ಗಂಡ ಯಾವಾಗಲೂ ಬಿಜೆಪಿ ಕಾರ್ಯಕರ್ತ ಎಂದು ಎಲ್ಲರ ಬಳಿ ಹೇಳಿಕೊಳ್ಳುತ್ತಿದ್ದರು. ಆದರೆ ಇಂದು ಅದೇ ಬಿಜೆಪಿ ನನ್ನ ಗಂಡನನ್ನು

Team Newsnap

ಬೈಕ್ ಪ್ರಯಾಣ ತಂದ ಅನಾಹುತ:ರಸ್ತೆ ಹಂಪ್ ನಲ್ಲಿ ತಾಯಿಯ ಕೈ ಜಾರಿ ಬಿದ್ದ ಮಗು ಸಾವು

ಬೈಕ್ ನಿಂದ ಕೆಳಗೆ ಬಿದ್ದು 1 ವರ್ಷದ ಪುಟ್ಟ ಕಂದ ಸಾವನ್ನಪ್ಪಿದ ಘಟನೆ ಜರುಗಿದೆ ಮಂಡ್ಯ ತಾಲೂಕಿನ ಕಿರಂಗಂದೂರು ಗ್ರಾಮದ

Team Newsnap