ರೈತರು ಯಾರೂ ಪ್ರತಿಭಟನೆಯಲ್ಲಿ ಮೃತಪಟ್ಟ ದಾಖಲೆಗಳಿಲ್ಲ: ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಇದು ಕೇಂದ್ರ

Team Newsnap Team Newsnap

EX CM, ಕಾಂಗ್ರೆಸ್​ ಹಿರಿಯ ನಾಯಕ ದಿಗ್ವಿಜಯ್ ಸಿಂಗ್​ಗೆ ಜೈಲು ಶಿಕ್ಷೆ

ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ (EX CM) , ಕಾಂಗ್ರೆಸ್​ ಹಿರಿಯ ನಾಯಕ ದಿಗ್ವಿಜಯ್ ಸಿಂಗ್​ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2011ರಲ್ಲಿ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ

Team Newsnap Team Newsnap

ಇಂದು ಖಗ್ರಾಸ ಚಂದ್ರಗ್ರಹಣ : ಯಾವ ನಕ್ಷತ್ರ, ರಾಶಿಗಳಿಗೆ ದೋಷ- ಪರಿಹಾರ

ಇಂದು ಕಾರ್ತಿಕ ಮಾಸ ಹುಣ್ಣಿಮೆ ದಿನ ರಾಹುಗ್ರಸ್ತ ಚಂದ್ರಗ್ರಹಣ ಗೋಚರಿಸಲಿದೆ. ರಾಜ್ಯದಲ್ಲೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ 15 ದಿನದ ಅಂತರದಲ್ಲಿಯೇ ಕಾರ್ತಿಕ ಪೂರ್ಣಿಮೆಯ ದಿನ ರಾಹುಗ್ರಸ್ಥ

Team Newsnap Team Newsnap

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ –  ಬರ ಪರಿಹಾರ ಬಿಡುಗಡೆಗೆ  ಮನವಿ

ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬರ ಪರಿಹಾರ

ಸ್ಮಶಾನದಲ್ಲಿ ಪ್ರಚಾರ ವಾಹನ ಪೂಜೆ : ರಾಹುಕಾಲದಲ್ಲೇ ನಾಮಪತ್ರ – ಸತೀಶ್‌ ಜಾರಕಿಹೊಳಿ‌

ಚುನಾವಣೆ ಪ್ರಚಾರಕ್ಕೆಂದೇ ಹೊಸ ವಾಹನ ಖರೀದಿ ಮಾಡಿ ನಂತರ , ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ

- Sponsored -
Ad imageAd image

ಗುಜರಾತ್ ಚುನಾವಣೆ- ತಾಯಿಯ ಆಶೀರ್ವಾದ ಪಡೆದ ಮೋದಿಯಿಂದ – ನಾಳೆ ಮತದಾನ

ನಾಳೆ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಭಾನುವಾರ ಅಹಮದಾಬಾದ್‍ಗೆ ತಲುಪಿ ಪ್ರಧಾನಿ ಮೋದಿ ಅವರು, ತಮ್ಮ ತಾಯಿಯ

Team Newsnap Team Newsnap

ಹಾಸ್ಯ ನಟ ನರಸಿಂಹರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ

ಕನ್ನಡ ಸಿನಿಮಾ ಹಾಸ್ಯ ನಟ ನರಸಿಂಹರಾಜು ಹಿರಿಯ ಪುತ್ರಿ ಧರ್ಮವತಿ (71)ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು ಇದನ್ನು ಓದಿ -

Team Newsnap

ಗುಜರಾತ್ ಚುನಾವಣೆ- ತಾಯಿಯ ಆಶೀರ್ವಾದ ಪಡೆದ ಮೋದಿಯಿಂದ – ನಾಳೆ ಮತದಾನ

ನಾಳೆ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಭಾನುವಾರ ಅಹಮದಾಬಾದ್‍ಗೆ ತಲುಪಿ

Team Newsnap

ಉತ್ತರ ಕರ್ನಾಟಕಕ್ಕೆ ಜಲ ಶಕ್ತಿ ತುಂಬಲು ಈಗ ಸಕಾಲ!

ನ್ಯೂಸ್ ಸ್ನ್ಯಾಪ್ವಿಶೇಷ ಪ್ರತಿನಿಧಿಯಿಂದಬೆಂಗಳೂರುಉತ್ತರ ಕರ್ನಾಟಕದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯು ಬಹಳ ಪ್ರಮುಖ. ಅದು ಪೂರ್ಣಗೊಂಡಲ್ಲಿ ಬೆಳಗಾವಿಯಿಂದ ಹಿಡಿದು ಬೀದರ್ ವರೆಗೆ

Team Newsnap

ಏಪ್ರಿಲ್ ನಲ್ಲಿ ಜಿಎಸ್‌ಟಿ 1.68 ಲಕ್ಷ ಕೋಟಿ ರು ದಾಖಲೆ ಸಂಗ್ರಹ

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹವು ಏಪ್ರಿಲ್ ತಿಂಗಳಲ್ಲಿ ಹೊಸ ದಾಖಲೆ ಬರೆದಿದೆ, ತೆರಿಗೆ ಸಂಗ್ರಹವು ಕಳೆದ ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 1.5

Team Newsnap Team Newsnap

ಬಟ್ಟೆ ತೊಳೆಯಲು ಹೋಗಿ‌ ಕೃಷ್ಣಾ ನದಿಯಲ್ಲಿ ಜಲ ಸಮಾಧಿಯಾದ ನಾಲ್ವರು ಸಹೋದರರು

ಕೃಷ್ಣಾ ನದಿಯಲ್ಲಿ ಹಾಸಿಗೆ, ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಜಲ ಸಮಾಧಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ

Newsnap Team Newsnap Team

Follow US

Find US on Social Medias
- Advertisement -
Ad image
Global Coronavirus Cases

Confirmed

651.92M

Death

6.66M

More Information:Covid-19 Statistics

ಪ್ರಚೋದನೆ ಸ್ವಾರ್ಥಕ್ಕಾಗಿ ಅಲ್ಲ, ಸುಧಾರಣೆಗಾಗಿ…….

ಪ್ರಚೋದಿಸುತ್ತಲೇ ಇರುತ್ತೇನೆ,ದ್ವೇಷದ ದಳ್ಳುರಿ ನಶಿಸಿ,ಪ್ರೀತಿಯ ಒರತೆ ಚಿಮ್ಮುವವರೆಗೂ…. ಪ್ರಚೋದಿಸುತ್ತಲೇ ಇರುತ್ತೇನೆ,ಮನುಷ್ಯರಲ್ಲಿ ಮಾನವೀಯತೆಯ ಬೆಳಕು ಮೂಡುವವರೆಗೂ,….. ಪ್ರಚೋದಿಸುತ್ತಲೇ ಇರುತ್ತೇನೆ,ಮೌಢ್ಯದ ವಿರುದ್ಧ ವೈಚಾರಿಕ

Team Newsnap

ಕರ್ನಾಟಕದ ಭದ್ರಾ ಮೇಲ್ದಂಡೆ ಈಗ ರಾಷ್ಟ್ರೀಯ ಯೋಜನೆ – 5,300 ಕೋಟಿ ರು ಅನುದಾನ

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್‌ ನೀಡಿದೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ. ಈ

Team Newsnap

ಸಾರಿಗೆ ನೌಕರರ ಮುಷ್ಕರ ತೀವ್ರ ಸಾಧ್ಯತೆ: ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸ್ ವಶಕ್ಕೆ

ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನು ಪೊಲೀಸರು ಬೆಳಗಾವಿಯಲ್ಲಿ ವಶಕ್ಕೆ ಪಡೆದುಕೊಡಿದ್ದಾರೆ. ಮಿಲನ್ ಹೋಟೆಲ್ ಬಳಿ ಮುಂಜಾಗೃತ

Team Newsnap

ಪರಿವರ್ತನೆಯ ಸಂಕೇತ ಮಕರ ಸಂಕ್ರಾಂತಿ

ಬದಲಾವಣೆ ಜಗದ ನಿಯಮ. ಪ್ರಕೃತಿಯು ಕೂಡ ಇದಕ್ಕೆ ಹೊರತಲ್ಲ. ಇದನ್ನು ಸಾರುವ ಹಬ್ಬ ಸಂಕ್ರಾಂತಿ.ಮನುಷ್ಯ ಸಹ ಜನನದ ಅಳುವಿನಿಂದ ಸಾವಿನ

Team Newsnap

ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ: ಎಚ್.ವಿಶ್ವನಾಥ್ ಬೇಸರ

ನಾವು ಯಡಿಯೂರಪ್ಪ ಅವರಿಂದ ಇದನ್ನ ನಿರೀಕ್ಷಿಸಿರಲಿಲ್ಲ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅಸಮಾಧಾನ

Team Newsnap

ಕನ್ನಡ ಚಿತ್ರರಂಗದ ನಿರ್ದೇಶಕ ಪ್ರದೀಪ್ ರಾಜ್ ಕೊರೊನಾಗೆ ಬಲಿ

ಕನ್ನಡದ ಕಿರಾತಕ ಸೇರಿದಂತೆ ಹಲವು ಚಿತ್ರಗಳನ್ನು ನಿದೇ೯ಶನ ಮಾಡಿದ್ದ ಪ್ರದೀಪ್ ರಾಜ್ (46)ಇಂದು ಬೆಳಗಿನ ಜಾವ ವಿಧಿವಶರಾದರು. ಪತ್ನಿ ಇಬ್ಬರು

Team Newsnap

ಮೈಸೂರು ಡಿಸಿ ಬಿ ಶರತ್ ವರ್ಗಾವಣೆ ಪ್ರಕರಣ: 2 ವಾರದಲ್ಲಿ ಇತ್ಯರ್ಥ ಮಾಡಿ – ಸಿಎಟಿಗೆ ಹೈಕೋರ್ಟ್ ಆದೇಶ

ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಅವಧಿಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಅಧಿಕಾರಿ ಬಿ.ಶರತ್ ಹೈಕೋರ್ಟ್ ಗೆ ರಿಟ್ ಅರ್ಜಿ

Team Newsnap

ಮಂಡ್ಯದಲ್ಲಿ ಭಾರಿ ಮಳೆ : ಹರ್ಷ ತಂದ ವರ್ಷದ ವರುಣನ ಸಿಂಚನ

ಯುಗಾದಿ ನಂತರ ಮಂಡ್ಯ ಸೇರಿದಂತೆ ಕೆಲವು ಭಾಗದಲ್ಲಿ ಬುಧವಾರ ಭಾರಿ ಮಳೆ ಸುರಿಯಿತು. ವರ್ಷದ ಮೊದಲ ಮಳೆ ಜಿಲ್ಲೆಯ ಕೆಲವೆಡೆ

Team Newsnap

ಕನ್ನಡ ನಿಘಂಟು ತಜ್ಞ ಗಂಜಾಂನ‌ ಪ್ರೊ.ಜಿ ವೆಂಕಟಸುಬ್ಬಯ್ಯ ವಿಧಿವಶ

ಮಂಡ್ಯ ಜಿಲ್ಲೆಯ ಗಂಜಾಂ ಮೂಲ ನಿವಾಸಿ, ಶತಾಯುಷಿ, ನಿಘಂಟು ತಜ್ಞ, ಕನ್ನಡದ ರತ್ನ ಪ್ರೊ. ಜಿ ವೆಂಕಟಸುಬ್ಬಯ್ಯ ಬಾನುವಾರ ಮದ್ಯರಾತ್ರಿ

Team Newsnap