ಖ್ಯಾತ ಉದ್ಯಮಿ ಆರ್. ಎನ್. ಶೆಟ್ಟಿ (92) ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ದಲ್ಲಿ 1928ರ ಆಗಸ್ಟ್ 15 ರಂದು ಆರ್. ಎನ್. ಶೆಟ್ಟಿ ಜನಿಸಿದ್ದರು.
ಮುರುಡೇಶ್ವರದ ಸಮಗ್ರ ಅಭಿವೃದ್ಧಿ ಮಾಡಿ ಅಲ್ಲಿ ಎತ್ತರದ ಶಿವನಮೂರ್ತಿ , ರಾಜಗೋಪುರ ನಿರ್ಮಾಣ ಮಾಡಿ ಪ್ರಸಿದ್ಧ ಪ್ರವಾಸಿ ತಾಣ ಮಾಡುವಲ್ಲಿ ಶೆಟ್ಟಿ ಅವರ ಪಾತ್ರ ಅಪಾರವಾಗಿದೆ. ಅಲ್ಲದೆ ಆರ್ ಎನ್ ಎಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕರೂ ಆಗಿದ್ದಾರೆ.

ಆರ್ ಎನ್ ಶೆಟ್ಟಿ ನಿಧನಕ್ಕೆ ಮುಖ್ಯ ಮಂತ್ರಿ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ