ಖ್ಯಾತ ಉದ್ಯಮಿ ಆರ್. ಎನ್. ಶೆಟ್ಟಿ (92) ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ದಲ್ಲಿ 1928ರ ಆಗಸ್ಟ್ 15 ರಂದು ಆರ್. ಎನ್. ಶೆಟ್ಟಿ ಜನಿಸಿದ್ದರು.
ಮುರುಡೇಶ್ವರದ ಸಮಗ್ರ ಅಭಿವೃದ್ಧಿ ಮಾಡಿ ಅಲ್ಲಿ ಎತ್ತರದ ಶಿವನಮೂರ್ತಿ , ರಾಜಗೋಪುರ ನಿರ್ಮಾಣ ಮಾಡಿ ಪ್ರಸಿದ್ಧ ಪ್ರವಾಸಿ ತಾಣ ಮಾಡುವಲ್ಲಿ ಶೆಟ್ಟಿ ಅವರ ಪಾತ್ರ ಅಪಾರವಾಗಿದೆ. ಅಲ್ಲದೆ ಆರ್ ಎನ್ ಎಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕರೂ ಆಗಿದ್ದಾರೆ.
ಆರ್ ಎನ್ ಶೆಟ್ಟಿ ನಿಧನಕ್ಕೆ ಮುಖ್ಯ ಮಂತ್ರಿ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ