ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಕೊಡುಗೆ ನೀಡಿದೆ.
ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸುತ್ತಿದ್ದ ಪ್ರಯಾಣಿಕರ ಸಮಯ ಉಳಿತಾಯ ಮಾಡಲು ಮೊಬೈಲ್ನಲ್ಲಿ ಕ್ಯೂಆರ್ ಕೋಡ್ ಬಳಸಿ ಟಿಕೆಟ್ ಖರೀದಿಸುವ ವಿಶೇಷ ಸೌಲಭ್ಯವನ್ನು ಜಾರಿಗೆ ತಂದಿದೆ.ಮೋರ್ಬಿ ಸೇತುವೆ ದುರಂತ: 9 ಮಂದಿ ಬಂಧನ – ಟೆಂಡರ್ ಪಡೆದವರೇ ಬೇರೆ – ರಿಪೇರಿ ಮಾಡಿದ ಕಂಪನಿಯೇ ಬೇರೆ
ಮಂಗಳವಾರದಿಂದ (ನವೆಂಬರ್ 1) ಮೊಬೈಲ್ನಲ್ಲಿ ಟಿಕೆಟ್ ಖರೀದಿಸಬಹುದಾಗಿದ್ದು, ಕ್ಯೂ ಆರ್ ಕೋಡ್ ಮೂಲಕ ಎಂಟ್ರಿ-ಎಕ್ಸಿಟ್ ಅವಕಾಶ ಪಡೆಯಬಹುದಾಗಿದೆ. ಇದು ಪ್ರಯಾಣಿಕರ ಸಮಯ ಉಳಿತಾಯ, ಚಿಲ್ಲರೆ ಸಮಸ್ಯೆ ದೂರಮಾಡುವ ಉದ್ದೇಶವನ್ನೂ ಹೊಂದಿದೆ.
ಮೊಬೈಲ್ ಅಪ್ಲಿಕೇಶನ್ ಬಳಸಿ ಟಿಕೆಟ್ ಖರೀದಿಸಿ, ಮೊಬೈಲ್ ನಲ್ಲೇ ಎಂಟ್ರಿ ಅಥವಾ ಎಕ್ಸಿಟ್ ಗೇಟ್ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರವೇಶ ಪಡೆಯಬಹುದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು