ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಕೊಡುಗೆ ನೀಡಿದೆ.
ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸುತ್ತಿದ್ದ ಪ್ರಯಾಣಿಕರ ಸಮಯ ಉಳಿತಾಯ ಮಾಡಲು ಮೊಬೈಲ್ನಲ್ಲಿ ಕ್ಯೂಆರ್ ಕೋಡ್ ಬಳಸಿ ಟಿಕೆಟ್ ಖರೀದಿಸುವ ವಿಶೇಷ ಸೌಲಭ್ಯವನ್ನು ಜಾರಿಗೆ ತಂದಿದೆ.ಮೋರ್ಬಿ ಸೇತುವೆ ದುರಂತ: 9 ಮಂದಿ ಬಂಧನ – ಟೆಂಡರ್ ಪಡೆದವರೇ ಬೇರೆ – ರಿಪೇರಿ ಮಾಡಿದ ಕಂಪನಿಯೇ ಬೇರೆ
ಮಂಗಳವಾರದಿಂದ (ನವೆಂಬರ್ 1) ಮೊಬೈಲ್ನಲ್ಲಿ ಟಿಕೆಟ್ ಖರೀದಿಸಬಹುದಾಗಿದ್ದು, ಕ್ಯೂ ಆರ್ ಕೋಡ್ ಮೂಲಕ ಎಂಟ್ರಿ-ಎಕ್ಸಿಟ್ ಅವಕಾಶ ಪಡೆಯಬಹುದಾಗಿದೆ. ಇದು ಪ್ರಯಾಣಿಕರ ಸಮಯ ಉಳಿತಾಯ, ಚಿಲ್ಲರೆ ಸಮಸ್ಯೆ ದೂರಮಾಡುವ ಉದ್ದೇಶವನ್ನೂ ಹೊಂದಿದೆ.
ಮೊಬೈಲ್ ಅಪ್ಲಿಕೇಶನ್ ಬಳಸಿ ಟಿಕೆಟ್ ಖರೀದಿಸಿ, ಮೊಬೈಲ್ ನಲ್ಲೇ ಎಂಟ್ರಿ ಅಥವಾ ಎಕ್ಸಿಟ್ ಗೇಟ್ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರವೇಶ ಪಡೆಯಬಹುದಾಗಿದೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು