ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಹುತೇಕ ಮುಹೂರ್ತ ನಿಗದಿಯಾಗಿದೆ ಬಿಜೆಪಿ ಮೂಲಗಳಿಂದ ಈ ಮಾಹಿತಿ ಲಭ್ಯವಾಗಿದೆ.
ಸೆ 28ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್ ಆಗಿದೆ.ಮಾಜಿ ಸಿಎಂ BSY ಬಿಗ್ ರಿಲೀಫ್ : ಲಂಚ ಪ್ರಕರಣದ ತನಿಖೆಗೆ ‘ಮಧ್ಯಂತರ ತಡೆ’ ನೀಡಿದ ಸುಪ್ರಿಂ
ಸೆಪ್ಟೆಂಬರ್ 26ರಂದು ದಸರಾ ಆಚರಣೆಗೆ ಚಾಲನೆ ನೀಡಿದ ನಂತರ ದಸರಾ ಸಂದರ್ಭದಲ್ಲಿಯೇ ಸಂಪುಟ ವಿಸ್ತರಣೆಗೆ ಸಿಎಂ ಬೊಮ್ಮಾಯಿ ನಿರ್ಧಾರ ಮಾಡಿದ್ದಾರಂತೆ.
ಸಂಪುಟದಲ್ಲಿ 6 ಸಚಿವ ಸ್ಥಾನಗಳು ಖಾಲಿ ಇವೆ , 6 ಸ್ಥಾನಗಳ ಪೈಕಿ 5 ಸ್ಥಾನವನ್ನು ಭರ್ತಿ ಮಾಡಲು ಸಿಎಂ ನಿರ್ಧರಿಸಿದ್ದಾರೆ.
ನಾಳೆ( ಶನಿವಾರ) ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಾಯಕರ ಬಳಿ ಮಾತುಕತೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ. ಇನ್ನು 6 ಸ್ಥಾನಗಳ ಪೈಕಿ ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ, ಸಿ.ಪಿ.ಯೋಗೇಶ್ವರ್, ಲಕ್ಷ್ಮಣ್ ಸವದಿ ಅವರನ್ನು ಕ್ಯಾಬಿನೆಟ್ಗೆ ಸೇರ್ಪಡೆ ಮಾಡಿಕೊಳ್ಳಲು ಸಿಎಂ ಒಲವು ಇದೆ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು