ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಹುತೇಕ ಮುಹೂರ್ತ ನಿಗದಿಯಾಗಿದೆ ಬಿಜೆಪಿ ಮೂಲಗಳಿಂದ ಈ ಮಾಹಿತಿ ಲಭ್ಯವಾಗಿದೆ.
ಸೆ 28ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್ ಆಗಿದೆ.ಮಾಜಿ ಸಿಎಂ BSY ಬಿಗ್ ರಿಲೀಫ್ : ಲಂಚ ಪ್ರಕರಣದ ತನಿಖೆಗೆ ‘ಮಧ್ಯಂತರ ತಡೆ’ ನೀಡಿದ ಸುಪ್ರಿಂ
ಸೆಪ್ಟೆಂಬರ್ 26ರಂದು ದಸರಾ ಆಚರಣೆಗೆ ಚಾಲನೆ ನೀಡಿದ ನಂತರ ದಸರಾ ಸಂದರ್ಭದಲ್ಲಿಯೇ ಸಂಪುಟ ವಿಸ್ತರಣೆಗೆ ಸಿಎಂ ಬೊಮ್ಮಾಯಿ ನಿರ್ಧಾರ ಮಾಡಿದ್ದಾರಂತೆ.
ಸಂಪುಟದಲ್ಲಿ 6 ಸಚಿವ ಸ್ಥಾನಗಳು ಖಾಲಿ ಇವೆ , 6 ಸ್ಥಾನಗಳ ಪೈಕಿ 5 ಸ್ಥಾನವನ್ನು ಭರ್ತಿ ಮಾಡಲು ಸಿಎಂ ನಿರ್ಧರಿಸಿದ್ದಾರೆ.
ನಾಳೆ( ಶನಿವಾರ) ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಾಯಕರ ಬಳಿ ಮಾತುಕತೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ. ಇನ್ನು 6 ಸ್ಥಾನಗಳ ಪೈಕಿ ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ, ಸಿ.ಪಿ.ಯೋಗೇಶ್ವರ್, ಲಕ್ಷ್ಮಣ್ ಸವದಿ ಅವರನ್ನು ಕ್ಯಾಬಿನೆಟ್ಗೆ ಸೇರ್ಪಡೆ ಮಾಡಿಕೊಳ್ಳಲು ಸಿಎಂ ಒಲವು ಇದೆ ಎನ್ನಲಾಗಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ