ಈ ಬಾರಿ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬ ಸಂಗತಿಯಕುತೂಹಲದ ಗುಟ್ಟು ರಟ್ಟು ಮಾಡದ ಸಿಎಂ ಬಸವರಾಜ್ ಬೊಮ್ಮಾಯಿ ‘ಕಾದು ನೋಡಿ’ ಎಂದಷ್ಟೇ ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಹೆಲಿಪ್ಯಾಡ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರ ಜೊತೆ ಮಾತನಾಡಿ
ರಾಜಕೀಯ ಸನ್ನಿವೇಶದಿಂದ ಚಿತ್ರದುರ್ಗದ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನಕ್ಕೆ ಆದ್ಯತೆ ಸಿಕ್ಕಿಲ್ಲ. ಈ ಬಾರಿ ಅವಕಾಶ ಸಿಗಲಿದೆ ಎಂದರು.ಪುನೀತ ಪರ್ವ’ ನೋಡುತ್ತಿದ್ದ ಅಪ್ಪು ಅಭಿಮಾನಿ ಗಿರಿರಾಜ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು
ಸಚಿವ ಸಂಪುಟ ವಿಸ್ತರಣೆಯಾಗಲಿದೆ ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ದೆಹಲಿಗೆ ತೆರಳುತ್ತೇನೆ. ಹಾಗೆಯೇ ಕಳಂಕಿತ ಶಾಸಕರು ಎನಿಸಿರುವ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪಗೆ ಸಚಿವ ಸ್ಥಾನ ನೀಡುವ ಬಗ್ಗೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು
ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆ:
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಪ್ರಾಮುಖ್ಯ ಯೋಜನೆಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ)ಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಹೇಳಿದರು.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ