ಮೈಸೂರಿನ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ತಮ್ಮ ವರ್ಗಾವಣೆಯನ್ನು ರದ್ದು ಮಾಡಲು ಹರಸಾಹಸ ನಡೆಸಿದ್ದಾರೆ.
ಭಾನುವಾರ ಬೆಳಿಗ್ಗೆ 7 ಗಂಟೆ ವೇಳೆಗೆ ಸಿಎಂ ನಿವಾಸಕ್ಕೆ ತೆರಳಿದ ರೋಹಿಣಿ ಸಿಂಧೂರಿ ಸಿಎಂ ಭೇಟಿಗಾಗಿ 1 ಗಂಟೆ ಕಾದರೂ ಉದ್ದೇಶ ಫಲಪ್ರದ ವಾಗಲಿಲ್ಲ.
ಸಿಎಂ ಭೇಟಿ ವೇಳೆ, ವರ್ಗಾವಣೆ ರದ್ದು ಮಾಡುವಂತೆ ಸಿಂಧೂರಿ ಕೋರಿದಾಗ , ಯಾವುದೇ ಕಾರಣಕ್ಕೂ ವರ್ಗಾವಣೆ ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಖಡಾಖಂಡಿತವಾಗಿ ಸಿಎಂ ಮುಖಕ್ಕೆ ಹೊಡೆದಂತೆ ಹೇಳಿ ಕಳುಹಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ