ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ yellow ಬೋರ್ಡ್ ಕಾರು ಹೊಂದಿರುವವರ BPL ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ. white ಬೋರ್ಡ್ ಕಾರು ಹೊಂದಿರುವ ಕುಟುಂಬದ BPL ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಹೇಳಿದರು.
ದುಡಿಮೆಗಾಗಿ ಕಾರು ಖರೀದಿಸಿದವರ ಕಾರ್ಡ್ ನ್ನು ರದ್ದು ಮಾಡಲಾಗುವುದಿಲ್ಲ. ಸ್ವಂತ ಕಾರು ಯಾರು ಹೊಂದಿರುತ್ತಾರೆ ಅವರಿಗೆ BPLಕಾರ್ಡ್ ಅನ್ನು ರದ್ದು ಮಾಡಲಾಗುವುದು ಎಂದು ಆಹಾರ ಸಚಿವ ಘೋಷಿಸಿದ್ದಾರೆ.
ಸೆಪ್ಟೆಂಬರ್ ನಲ್ಲಿ 10 ಕೆಜಿ ಅಕ್ಕಿ ನೀಡಲು ಚಿಂತನೆ ನಡೆಸಲಾಗುತ್ತಿದ್ದು ಹಣದ ಬದಲು ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ ಹೆಚ್ಚು ದಿನ ಹಣ ನೀಡಲು ಆಗದ ಕಾರಣ ಅಕ್ಕಿ ಜೊತೆ ರಾಗಿ ಜೋಳ ನೀಡಲು ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟ ಪಡಿಸಿದರು.
ಹೊಸದಾಗಿ BPL, APL ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಮಾಡುವುದನ್ನು ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು