5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಬಾರಿ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ : ಮಗನ ರಾಜಕೀಯ ಎಂಟ್ರಿ ಇಲ್ಲ
2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು.
ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿತ್ತು.
ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿತ್ತು, ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment