ಮಳವಳ್ಳಿ ಟ್ಯೂಷನ್ ಗೆ ಹೋದ ಬಾಲಕಿಯ ಮೇಲೆ ಅತ್ಯಾಚಾರ – ಹತ್ಯೆ ಪ್ರಕರಣ ಬೆನ್ನಲ್ಲೇ ಕೊನೆಗೂ ಎಚ್ಚೆತ್ತ ಶಿಕ್ಷಣ ಇಲಾಖೆ ಅನಧಿಕೃತ ಟ್ಯೂಷನ್ ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಡಿಡಿಪಿಐ ಜವರೇಗೌಡ ಸುತ್ತೋಲೆ ಹೊರಡಿಸಿದ್ದಾರೆ .ನ.10 ರಂದು ಬೆಂಗಳೂರಿಗೆ ಪ್ರಧಾನಿ : 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ
ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ ಮೇಲ್ವಿಚಾರಕನಿಂದಲೇ ನಡೆದಿದ್ದ ಪೈಶಾಚಿಕ ಕೃತ್ಯದ ನಂತರ ಬಿಇಓ ನೀಡಿದ ವರದಿ ಆಧರಿಸಿ ಅನಧೀಕೃತವಾಗಿ ನಡೆಯುತ್ತಿದ್ದ ಟ್ಯೂಷನ್ ಸೆಂಟರ್ ರದ್ದು ಮಾಡಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆ ಮಾಡುವಂತೆ ಡಿಡಿಪಿಐ ಸೂಚಿಸಿದ್ದಾರೆ.
ಅನಧಿಕೃತ ಟ್ಯೂಷನ್ ಕಂಡು ಬಂದರೆ ಮತ್ತು ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಎಚ್ಚರ ವಹಿಸುತ್ತದೆ ಎಂಬ ಭರವಸೆಯನ್ನು ಡಿಡಿಪಿಐ ನೀಡಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment