ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಜೊತೆಗಿನ ವೈಮನಸ್ಸಿನಿಂದ ಬೇಸತ್ತಿರುವ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ರಾಜಿನಾಮೆ ಪತ್ರ ನೀಡಿದರು.
ನವಜೋತ್ ಸಿಂಗ್ರನ್ನ ಇತ್ತೀಚೆಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ನಂತರ ನವಜೋತ್ ಸಿಂಗ್ರನ್ನ ಅಧ್ಯಕ್ಷ ಸ್ಥಾನದಲ್ಲಿ ನೋಡುವುದು ಕ್ಯಾಪ್ಟನ್ ಅಮರಿಂದರ್ ಸಿಂಗ್ಗೆ ಇಷ್ಟವಿರಲಿಲ್ಲ ಎನ್ನಲಾಗಿತ್ತು.
ತಮ್ಮನ್ನು ಪಕ್ಷದಲ್ಲಿ ಸೈಡ್ಲೈನ್ ಮಾಡಲಾಗುತ್ತಿದೆ ಎನ್ನುವುದು ಕ್ಯಾಪ್ಟನ್ ಅಮರಿಂದರ್ ಸಿಂಗ್ ವಾದ.
ಇಂದು ನಡೆದ ಒಂದಿಷ್ಟು ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಮಧ್ಯೆ ಸೋನಿಯಾ ಗಾಂಧಿಗೆ ಕರೆ ಮಾಡಿ ಮಾತನಾಡಿರುವ ಕ್ಯಾಪ್ಟನ್ ಅಮರಿಂದರ್ ಪಕ್ಷದಲ್ಲಿ ನನ್ನನ್ನು ಸೈಡ್ಲೈನ್ ಮಾಡಿದ್ರೆ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತೇನೆ ಎಂದಿದ್ದರು ಅಂತಾ ವರದಿಯಾಗಿತ್ತು.
ಈ ನಡುವೆ ಬಿಜೆಪಿ ಉತ್ತರಖಾಂಡ್, ಕರ್ನಾಟಕ ಹಾಗೂ ಗುಜರಾತ್ ನಲ್ಲಿ ಮುಖ್ಯ ಮಂತ್ರಿಗಳನ್ನು ಬದಲಾವಣೆ ಮಾಡಿದ ಸೂತ್ರವನ್ನೇ ಕಾಂಗ್ರೆಸ್ ಅನುಸರಿಸಿದಂತೆ ಕಾಣುತ್ತದೆ. ಹೀಗಾಗಿ ಪಂಜಾಬ್ ನಲ್ಲಿ ಯುವ ನಾಯಕನನ್ನು ಸಿಎಂ ಆಗಿ ನೇಮಕ ಮಾಡುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ