ಕತ್ತರಿಗುಪ್ಪೆಯ ಇಟ್ಟಮಡು ಬಳಿ ಭೀಕರ ಸರಣಿ ಅಪಘಾತಕ್ಕೆ ಕಾರಣವಾಗಿದ್ದ(KA -51 -MK 5416) ಕಾರಿನ ಚಾಲಕ ಕಿರುತೆರೆಯ ಸಹ ನಿರ್ದೇಶಕ ಮುಕೇಶ್ ಎಂಬಾತನನ್ನು ಬಂಧಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಮುಕೇಶ್ ಇಟ್ಟಮಡು ಬಳಿ ಮೂವರು ಪಾದಚಾರಿ, ಒಂದು ಕಾರು ಹಾಗೂ ಬೈಕ್ಗೆ ಆ್ಯಕ್ಸಿಡೆಂಟ್ ಮಾಡಿದ್ದ. ಪರಿಣಾಮ ಪಾದಚಾರಿ ಸುರೇಶ್ ಸಾವನ್ನಪ್ಪಿದ್ದಾರೆ .
ಕಾರು ಚಾಲಕ ಮುಕೇಶ್ ಎಂಬಾತನ ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯೇ ಇದಕ್ಕೆ ಕಾರಣ ಎಂದಿದ್ದಾರೆ. ಅಲ್ಲದೇ ಕಾರು ಚಾಲಕ ಮುಕೇಶ್ ಕಿರುತೆರೆಯಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ. ಬೆಳಗ್ಗೆ ಶೂಟಿಂಗ್ ಮುಗಿಸಿಕೊಂಡು ಬರುವಾಗ ಘಟನೆ ನಡೆದಿದೆ.
ಪ್ರಕರಣ ದಾಖಲಿಸಿಕೊಂಡು ಚಾಲಕ ಮುಕೇಶನನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ