ಮದ್ದೂರಿನ ಗೆಜ್ಜಲಗೆರೆ ಬಳಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ಯುವಕರ ಸಾವು

ಲಾರಿ – ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿ , ಮೂವರು ಗಾಯಗೊಂಡ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಸೋಮವಾರ ಜರುಗಿದೆ. ಮಂಡ್ಯದ ಗುತ್ತಲು ಬಡಾವಣೆಯ ಕಾರು ಚಾಲಕ ಶಾಕಿಬ್ (25) ಹಾಗೂ ಪತ್ರಿಕಾ ವಿತರಕ ಸದ್ದಾಂ ಷರೀಪ್ (23) ಮೃತರು. ನಸೀರಾ (24), ನಿಖತ್ (20) ಹಾಗೂ ಜಹೀಬ್ (36) ಅವರುಗಳು ಗಾಯಗೊಂಡಿದ್ದಾರೆ. ಸದ್ದಾಂ ಷರೀಫ್ ಇತರರು ಸಂಬಂಧಿಕರ ಬೀಗರ ಔತಣ ಕೂಟಕ್ಕೆಂದು ಬೆಂಗಳೂರಿಗೆ ಹೋಗಿ ವಾಪಸ್ಸು ಕಾರಿನಲ್ಲಿ ಮಂಡ್ಯಕ್ಕೆ ಬರುತ್ತಿದ್ದ … Continue reading ಮದ್ದೂರಿನ ಗೆಜ್ಜಲಗೆರೆ ಬಳಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ಯುವಕರ ಸಾವು