ಕಲಬುರಗಿ ಜಿಲ್ಲೆಯ ಅಫಜಲ್ ಪುರ ಬಳಿ ಮರಕ್ಕೆ ಕಾರೊಂದು ಭೀಕರ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಐವರು ಸಾವನ್ನಪ್ಪಿ, ಮೂವರಿಗೆ ಗಾಯವಾದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಕಲಬುರಗಿ ಯಿಂದ ಮಹಾರಾಷ್ಟ್ರ ಕ್ಕೆ ಹೊರಟಿದ್ದ ಕಾರು,ಕಾರು ಚಾಲಕ ಚಾಲನೆ ಮಾಡುತ್ತಲೇ ನಿದ್ದೆ ಜಾರಿದ್ದರಿಂದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಚಾಲಕ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ, ಅಫಜಲ್ ಪುರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ