ಶಾಸಕರ ಗುರುತಿನ ಚೀಟಿ ಅಂಟಿಸಿದ್ದ ಕಾರಿನ ಗ್ಲಾಸ್ ಒಡೆದು ಖದೀಮರು
4ಲಕ್ಷ ರು. ಕಳ್ಳತನ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯ ಮಲ್ಲಿಕಾರ್ಜುನ ಚಿತ್ರಮಂದಿರ ಬಳಿ ಸೋಮವಾರ ನಡೆದಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೇಸೂಗುರು ಗುರುತಿನ ಚೀಟಿ ಇದ್ದ ಕಾರಿನ ಗ್ಲಾಸ್ ಒಡೆದು 4 ಲಕ್ಷ ರು. ಹಣವನ್ನು ಖದೀಮರು ದೋಚಿದ್ದಾರೆ. ಆದರೆ ಈ ಕಾರು ಶಾಸಕರ ಬೆಂಬಲಿಗ ಡಾಂಬರ್ ಗೋವಿಂದ್ ಎಂಬವರಿಗೆ ಸೇರಿದ್ದು. , ಶಾಸಕರ ಗುರುತಿನ ಚೀಟಿಯನ್ನು ಅಂಟಿಸಿಕೊಂಡು ಓಡಾಡುತ್ತಿದ್ದನು.
ಎರಡು ವರ್ಷದ ಕೆಳಗೆ ಬೆಂಬಲಿಗನಿಗೆ ಶಾಸಕ ಬಸವರಾಜ್ ದಡೆಸೂಗುರು ಕಾರು ಮಾರಿದ್ದರು. ಬೆಂಬಲಿಗ ಶಾಸಕರ ಗುರುತಿನ ಚೀಟಿಯನ್ನು ತೆಗೆಯದೇ ಹಾಗೆಯೇ ಬಳಸಿಕೊಂಡಿದ್ದಾನೆ. ಸದ್ಯ ಈ ಘಟನೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ