ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ – ದೇವರಹೊಸಹಳ್ಳಿ ಗ್ರಾಮದ ಬಳಿ ಮೈಸೂರಿನ ಲೋಹಿತ್ ರಾವ್ ಹಾಗೂ ಸ್ನೇಹಿತರಿಗೆ ಸೇರಿದ ಹಣ ಹಾಗೂ ಚಿನ್ನಾಭರಣವನ್ನು ದೋಚಿದ್ದಾರೆ.
ಕಳೆದ ಮಧ್ಯರಾತ್ರಿ ನಂತರ ಕಾರು ಕೆಟ್ಟ ನಿಂತಿತ್ತು. ಟೋಯಿಂಗ್ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ದರೋಡೆ ಕಾರು ಗ್ಲಾಸ್ ಒಡೆದು ಚಾಕು ತೋರಿಸಿ ದರೋಡೆ ಮಾಡಿದ್ದಾರೆ.
ಚನ್ನಪಟ್ಟಣ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಇದನ್ನು ಓದಿ –ರಾಜ್ಯದಲ್ಲಿ 242 ಲೆಕ್ಕ ಸಹಾಯಕ ಹುದ್ದೆ ಅರ್ಜಿ ಆಹ್ವಾನ – ವಿವರಕ್ಕೆ PDF ನೋಡಿ
More Stories
ಮನ್ಮುಲ್ ಫಲಿತಾಂಶ: ಕಾಂಗ್ರೆಸ್ ಅಧಿಕಾರಕ್ಕೆ ; 3 ತಾಲೂಕುಗಳ ಫಲಿತಾಂಶಕ್ಕೆ ತಡೆ
ಮಂಡ್ಯ: ಬಾಲಕಿಗೆ ಕೇಕ್ ನೀಡಿದ ಕಾಮುಕರು ಚಾಕು ಬೆದರಿಕೆ ಹಾಕಿ ಗ್ಯಾಂಗ್ ರೇಪ್
ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು