ಟೈರ್ ಸ್ಫೋಟಗೊಂಡು ತಾಯಿ,ಮಗ ಕಾರಿನಲ್ಲಿಯೇ ಸಾವನ್ನಪ್ಪಿದ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಬುಧವಾರ ನಡೆದಿದೆ.ದೈವಿಕ್(12), ಗುಣಲಕ್ಷ್ಮಿ(35) ಮೃತ ದುರ್ದೈವಿಗಳು.
ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಕಾರಿನಲ್ಲಿ ಪತಿ ಜಗದೀಶ್ ಜೊತೆಗೆ ಗುಣಲಕ್ಷ್ಮಿ ಮತ್ತು ಮಗ ದೈವಿಕ್ ಹೋಗುತ್ತಿದ್ದರು.
ಇಂದು ಮುಂಜಾನೆ 4.30 ಸಮಯದಲ್ಲಿ ಕಾರಿನ ಮುಂಭಾಗದ ಟೈಯರ್ ಗಳು ಸ್ಫೋಟ ಆಗಿದೆ. ಈ ಪರಿಣಾಮ ಕಾರು ಕಂಬಕ್ಕೆ ಗುದ್ದಿದೆ. ಕಾರು ಓಡಿಸುತ್ತಿದ್ದ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ, ಗುಣಲಕ್ಷ್ಮಿ ಮತ್ತು ದೈವಿಕ್ ಮಾತ್ರ ಕಾರಿನಲ್ಲಿ ಮೃತಪಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ