ಟೈರ್ ಸ್ಫೋಟಗೊಂಡು ತಾಯಿ,ಮಗ ಕಾರಿನಲ್ಲಿಯೇ ಸಾವನ್ನಪ್ಪಿದ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಬುಧವಾರ ನಡೆದಿದೆ.ದೈವಿಕ್(12), ಗುಣಲಕ್ಷ್ಮಿ(35) ಮೃತ ದುರ್ದೈವಿಗಳು.
ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಕಾರಿನಲ್ಲಿ ಪತಿ ಜಗದೀಶ್ ಜೊತೆಗೆ ಗುಣಲಕ್ಷ್ಮಿ ಮತ್ತು ಮಗ ದೈವಿಕ್ ಹೋಗುತ್ತಿದ್ದರು.
ಇಂದು ಮುಂಜಾನೆ 4.30 ಸಮಯದಲ್ಲಿ ಕಾರಿನ ಮುಂಭಾಗದ ಟೈಯರ್ ಗಳು ಸ್ಫೋಟ ಆಗಿದೆ. ಈ ಪರಿಣಾಮ ಕಾರು ಕಂಬಕ್ಕೆ ಗುದ್ದಿದೆ. ಕಾರು ಓಡಿಸುತ್ತಿದ್ದ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ, ಗುಣಲಕ್ಷ್ಮಿ ಮತ್ತು ದೈವಿಕ್ ಮಾತ್ರ ಕಾರಿನಲ್ಲಿ ಮೃತಪಟ್ಟಿದ್ದಾರೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ