ರಾತ್ರಿ ಬಂಡೀಪುರದಲ್ಲಿ ಸಫಾರಿ ನಟ ಧನ್ವೀರ್​ ವಿರುದ್ಧ ಕೇಸ್?

ಸ್ಯಾಂಡಲ್​ವುಡ್​ ನಟ ಧನ್ವೀರ್ ಗೌಡ​ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ  ರಾತ್ರಿ ವೇಳೆ ಸಫಾರಿ ಮಾಡಿದ ಕಾರಣಕ್ಕಾಗಿ ಅವರ ವಿರುದ್ಧ ಕೇಸ್ ದಾಖಲಿಸಲು ಅರಣ್ಯ ಇಲಾಖೆ ಸಜ್ಜಾಗಿದೆ ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗುವ ಮೂಲಕ ಈ ವಿವಾದವೂ ಕೂಡ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಾರಣ, ರಾತ್ರಿ ಸಫಾರಿಯನ್ನು ನಿಷೇಧಿಸಲಾಗಿದೆ.  ನಟ ಧನ್ವೀರ್​ ಗೌಡ ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ ಸಫಾರಿ ಮಾಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಷಯ ಎಲ್ಲರ ಗಮನಸೆಳೆಯುತ್ತಿದ್ದಂತೆ ಈ ಫೋಟೊವನ್ನು ಅಳಿಸಿ ಹಾಕಿದ್ದಾರೆ. … Continue reading ರಾತ್ರಿ ಬಂಡೀಪುರದಲ್ಲಿ ಸಫಾರಿ ನಟ ಧನ್ವೀರ್​ ವಿರುದ್ಧ ಕೇಸ್?