ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಾಗಿದೆ.
ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಡೆದ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಭಾಗವಹಿಸಿದ್ದ ಶಾಸಕರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದರು.
ಅಷ್ಟೇ ಅಲ್ಲದೆ ಎಮ್ಮೆ ಓಡಿಸುವ ಬಹಿರಂಗ ಕಾರ್ಯಕ್ರಮಕ್ಕು ಚಾಲನೆ ನೀಡಿದ್ದರು.
ಇಂತಹ ಕಾರ್ಯಕ್ರಮದಲ್ಲಿ ಶಾಸಕರೇ ಸ್ವತಃ ಭಾಗವಹಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಇತ್ತ ವಿರೋಧ ಪಕ್ಷದವರು ಕೂಡ ಕೇಸ್ ದಾಖಲಿಸುವಂತೆ ವಾಗ್ದಾಳಿ ನಡೆಸಿದರು.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಬೆಳಗಾವಿ ಕ್ಯಾಂಪ್ ಪೊಲೀಸರು ಅನಿಲ್ ಬೆನಕೆ ವಿರುದ್ಧ ‘ಕರ್ನಾಟಕ ಸಾಂಕ್ರಾಮಿಕ ರೋಗ ತಡೆ’ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಸ್ಪರ್ಧೆ ಆಯೋಜಕರ ವಿರುದ್ಧವೂ ಕೇಸ್ ಹಾಕಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ