Categories: Main News

ವಂಚನೆ ಪ್ರಕರಣ: ಗಾಂಧಿ ಮರಿಮೊಮ್ಮಗಳಿಗೆ 7 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋಟ್೯

ವಂಚನೆ ಆರೋಪದ ಪ್ರಕರಣದಲ್ಲಿ ಮಹಾತ್ಮ ಗಾಂಧೀಜಿ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್​ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಉದ್ಯಮಿಯೊಬ್ಬರಿಗೆ 6.2 ಮಿಲಿಯನ್ ರಾಂಡ್ (ದಕ್ಷಿಣ ಆಫ್ರಿಕಾ ಕರೆನ್ಸಿ; 1 ರಾಂಡ್ = 5.38 ರೂಪಾಯಿ) ವಂಚಿಸಿರುವ ಆರೋಪ ಮಹಾತ್ಮ ಗಾಂಧೀಜಿ ಯವರ ಮರಿಮೊಮ್ಮಗಳು ಆಶೀಶ್ ಲತಾ ರಾಮ್​ಗೋಬಿನ್ ಅವರ ಮೇಲಿದೆ

ಈಕೆ ಇಳಾ ಗಾಂಧಿ ಹಾಗೂ ಮೆವಾ ರಾಮ್​ಗೋವಿಂದ್ ಮಗಳು. ವಂಚನೆ ಪ್ರಕರಣ 2015ರಲ್ಲಿ ದಾಖಲಾಗಿತ್ತು. ಉದ್ಯಮಿ ಎಸ್​ ಆರ್ ಮಹಾರಾಜ್​ ಎನ್ನುವವರಿಂದ 6.2 ಮಿಲಿಯನ್ ರಾಂಡ್ ಪಡೆದು ನಂತರ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಅಲ್ಲದೇ, ಅವರು ಹಣ ಯಾವ ಕಾರಣಕ್ಕೆ ಅವಶ್ಯಕವಿದೆ ಎಂದು ಹೇಳಿದ್ದರೋ ಅದು ಕೂಡಾ ಸುಳ್ಳು ಎಂದು ಸಾಬೀತಾಗಿದೆ.‌ ಆಶೀಶ್​ ಲತಾ ತೋರಿಸಿದ್ದ ದಾಖಲೆಗಳೆಲ್ಲವೂ ನಕಲಿ ಎನ್ನುವುದು ತಿಳಿದುಬಂದ ನಂತರ ನ್ಯಾಯಾಲಯ 7 ವರ್ಷ ಕಾರಾಗೃಹ ಶಿಕ್ಷೆ ನೀಡಿದೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024