Trending

ಯುವರಾಜ್ ವಂಚನೆಗಳ ಕೇಸ್ :ತನಿಖೆ ಹೊಣೆ ಈಗ ಸಿಬಿಐ ಹೆಗಲಿಗೆ

ಬಿಜೆಪಿ ಮತ್ತು ಆರ್​ಎಸ್​ಎಸ್​ ನಾಯಕರ ಹೆಸರು ಹೇಳಿ ವಂಚನೆ ಮಾಡಿದ ಆರೋಪಿ ಯುವರಾಜ್ ಅಲಿಯಾಸ್​ ಸ್ವಾಮಿ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ ಹೊರಿಸಲಾಗಿದೆ

ರಾಜ್ಯದ ಎಸಿಬಿ ಅಧಿಕಾರಿಗಳ ಮೂಲಕ ಪ್ರಕರಣದ ತನಿಖೆಯ ಜವಾಬ್ದಾರಿ ಸಿಬಿಐಗೆ ಹೆಗಲಿಗೆ ಬಿದ್ದಿದೆ . ಈ ಮೂಲಕ ಯುವರಾಜ್ ಸ್ವಾಮಿ ಪ್ರಕರಣ ರಾಷ್ಟ್ರ ಮಟ್ಟದ ಪ್ರಕರಣವಾಗಿದೆ.

ಅದರಲ್ಲೂ ಪ್ರಮುಖ ಎರಡು ಪ್ರಕರಣವನ್ನು ಎಸಿಬಿ ಟೀಂ, ಸಿಬಿಐಗೆ ವರ್ಗಾಯಿಸಿದೆ.

ಹೈಕೋರ್ಟ್ ನಿವೃತ್ತ ಜಡ್ಜ್ ಇಂದ್ರಕಲಾ ಅವರಿಗೆ ಸಂಬಂಧಿಸಿದ 8.7 ಕೋಟಿ ರೂಪಾಯಿ ಪ್ರಕರಣ ಹಾಗೂ ಬಿಜೆಪಿ ಮುಖಂಡ ಎನಿತ್ ಕುಮಾರ್​ಗೆ ಸೇರಿದ 30 ಲಕ್ಷದ ಪ್ರಕರಣವನ್ನು ಸಿಬಿಐ, ಎಸಿಬಿ ನೀಡಿದೆ.

ಪ್ರಕರಣವನ್ನ ಸಿಬಿಐಗೆ ನೀಡುತ್ತಿರುವುದಾಗಿ ಎಸಿಬಿ ಅಧಿಕಾರಿಗಳು ದೂರುದಾರಿಗೆ ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದಾರೆ.

ನಿಮ್ಮಿಬ್ಬರ ಕೇಸ್​ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹೀಗಾಗಿ ಪ್ರಕರಣವನ್ನು ಸಿಬಿಐಗೆ ನೀಡುತ್ತಿದ್ದೇವೆ ಎಂದು ಹಿಂಬದಿಯಲ್ಲಿ ಎಸಿಬಿ ಅಧಿಕಾರಿಗಳು ಬರೆದುಕೊಟ್ಟಿದ್ದಾರೆ.

5 ಮಂದಿಯ ವಿರುದ್ಧ ಲಂಚ ಕೊಟ್ಟ ಆರೋಪದಡಿ ದೂರು ನೀಡಲಾಗಿತ್ತು. ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ ಐಯ್ಯರ್ 5 ಮಂದಿಯ ವಿರುದ್ಧ ಭ್ರಷ್ಟಚಾರ ಆರೋಪ ಮಾಡಿ ದೂರು ನೀಡಿದ್ದರು

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024