Karnataka

ರಾಜ್ಯದಲ್ಲೂ ಜಾತಿಗಣತಿ ವರದಿಯ ಕೂಗು: ನವೆಂಬರ್ ಮೂರನೇ ವಾರ ವರದಿ ಸಲ್ಲಿಕೆ ಸಾದ್ಯತೆ ?

ಬೆಂಗಳೂರು : ಬಿಹಾರ್ ದಲ್ಲಿ ಆರ್ ಜೆಡಿ ಹಾಗೂ ಜೆಡಿಯು ನೇತೃತ್ವದ ಸರ್ಕಾರ, ಬಿಹಾರದ ಜಾತಿಗಣಿತಿವರದಿ ಬಿಡುಗಡೆ ಮಾಡಿದ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ಸಹ ಜಾತಿ ಗಣತಿ ವರದಿ ಬಿಡುಗಡೆ ಮಾಡುವಂತೆ ಕೂಗು ಎದ್ದಿದೆ.

ಜಾತಿ ಗಣತಿ ವರದಿ ಸಲ್ಲಿಕೆ ಕಾರ್ಯ ಚಟುವಟಿಕೆಗಳು ಗರಿಗೆದರಿವೆ. ಶೀಘ್ರದಲ್ಲೇ ಜಾತಿ ಗಣತಿ ವರದಿ ಸಲ್ಲಿಕೆ ಸಾಧ್ಯತೆ ಇದೆ.

ಹಿಂದುಳಿದ ವರ್ಗಗಗಳ ಆಯೋಗವು ಈ ಹಿಂದೆ ಕಾಂತರಾಜ್ ಸಮಿತಿಯ ವರದಿಯ ಅಂಕಿ-ಅಂಶ ಆಧರಿಸಿ ಹೊಸ ವರದಿ ಸಿದ್ಧಪಡಿಸಿ ನವೆಂಬರ್ ಎರಡು ಅಥವಾ ಮೂರನೇ ವಾರದಲ್ಲಿ ಸರ್ಕಾರಕ್ಕೆ ಸಲ್ಲಿಸಲು ತಯಾರಿ ನಡೆಸಿದೆ.

ಈಗಾಗಲೇ ವರದಿ ಸಿದ್ದಪಡಿಸಲು ಐದು ಮಂದಿ ತಜ್ಙರನ್ನು ನೇಮಕ ಮಾಡಲಾಗಿದೆ, ಈ ವಾರದಿಂದಲೇ ಮಾಹಿತಿ ಕ್ರೂಢಿಕರಣ ಆರಂಭವಾಗಲಿದೆ. ಹಿಂದುಳಿದ ವರ್ಗಗಳನ್ನು ಮರು ವಿಂಗಡಿಸಿ ಶಿಫಾರಸ್ಸು ಮಾಡುವ ಹಾಗೂ ಹಾಲಿ ಇರುವ ಒಬಿಸಿ ಸಮುದಾಯದ ಮರು ವರ್ಗೀಕರಣ ಮಾಡುವ ನಿರೀಕ್ಷೆ ಇದೆ.ನಿಗೂಢವಾಗಿ ಉಳಿದ ಲಾಲ್ ಬಹೂದ್ದರ್ ಶಾಸ್ತ್ರಿ ಸಾವಿನ ಸತ್ಯ !

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಡಾ ಜಯಪ್ರಕಾಶ್ ಹೆಗಡೆ ಮಾತನಾಡಿ, ಬಿಹಾರದಲ್ಲಿ ಕೊಟ್ಟಿದ್ದು ಜಾತಿ ಗಣತಿ ವರದಿ. ಕರ್ನಾಟಕದ್ದು ಸಾಮಾಜಿಕ ಮತ್ತು ಶೈಕ್ಷಣಿಕ ವರದಿ. ಕಾಂತರಾಜ್ ಯಾಕೆ ಕೊಟ್ಟಿಲ್ಲ ಎನ್ನುವುದು ನಾನು ಚರ್ಚೆ ಮಾಡಿಲ್ಲ. ಸಾಮಾಜಿಕ ಮತ್ತು ಶೈಕ್ಚಣಿಕ ವರದಿ ಸಲ್ಲಿಸಲು ಸರ್ಕಾರದಿಂದ ಪತ್ರ ಬಂದಿದೆ. ನಾವು ಶೀಘ್ರದಲ್ಲೇ ವರದಿ ಸಲ್ಲಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024