ಅಭಿವೃದ್ಧಿಯ ರೂಪ ಮತ್ತು ಪರಿಣಾಮ
ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ?ಅಪಘಾತ…
ಬದುಕೊಂದು ಚಿಕ್ಕ ಸಮಯದ, ದೀರ್ಘ ಅವಧಿಯ ಹೋರಾಟ….
ಬದುಕೊಂದು ದೂರದ ಪಯಣ.ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ…… Life is Short…
ಗ್ರಹಣ: ವಿಜ್ಞಾನಿಗಳ ಮಾಹಿತಿಯೇ ವಾಸ್ತವ
ನಮಗೆ ಖಾಯಿಲೆಯಾದಾಗ ಸಾಮಾನ್ಯವಾಗಿ ನಾವು ಹೋಗುವುದು ಡಾಕ್ಟರ್ ಬಳಿಗೆ, ನಮ್ಮ ಮನೆಯಲ್ಲಿ ಕಳ್ಳತನ ದರೋಡೆ ಆದಾಗ…
ನಮ್ಮ ಮಕ್ಕಳಿಗಾಗಿ……….
ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು…
ಕವಿಶೈಲಕೆ ಬಾ….
ಕವಿಶೈಲಕೆ ಬಾರಸಿಕನೆಕವಿಶೈಲಕೆ ಬಾ… ಗಿಳಿ ಕೋಕಿಲಕಾಜಾಣದ ಗೂಡಿಗೆಝುಳುಝಳು ಹರಿಯುವಜಲಧಾರೆಯ ಬೀಡಿಗೆಬಾಬಾ ರಸಿಕನೆಕವಿಶೈಲಕೆ ಬಾ ರಸ ಋಷಿ…
ಮನಸ್ಸಿನ ಸ್ಥಿಮಿತತೆ ಸಾಧಿಸುವುದು ಹೇಗೆ?
ಮನಸು ಎಂಬುದು ನಮ್ಮೊಳಗಿನ ಭಾವಕೇಂದ್ರ. ಅದೊಂದು ವಿಶಿಷ್ಟ ವಿಶ್ವ. ಜಗತ್ತಿನಲ್ಲಿ ಅತ್ಯಂತ ಅದ್ಭುತ ಎಂದರೆ ಮನಸ್ಸು. ಅದು ಎಲ್ಲಿ, ಹೇಗೆ ತನ್ನ ಅಸ್ತಿತ್ವವನ್ನು ಪ್ರದರ್ಶಿಸುತ್ತದೆ, ಯಾವ ಕ್ಷಣದಲ್ಲಿ ಎಲ್ಲಿ ಓಡುತ್ತದೆ. ಎಂಬುದನ್ನು ಯಾರೂ ಊಹಿಸಲಾರರು. ಪರಿಸ್ಥಿತಿಗೆ ತಕ್ಕಂತೆ ತನ್ನನ್ನು ತಾನು ಬದಲಾಯಿಸಿಕೊಳ್ಳುತ್ತ, ಪ್ರತಿಕ್ರಿಯಿಸುತ್ತಾ ನಡೆಯುತ್ತದೆ. ಅದಕ್ಕೇ ತಿಳಿದವರು ಮನಸ್ಸನ್ನು ’ಮರ್ಕಟ’ ಎನ್ನುತ್ತಾರೆ. ಕ್ಷಣಮಾತ್ರದಲ್ಲಿ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ಜಿಗಿಯುವ ಮನಸ್ಸನ್ನು ನಿಯಂತ್ರಿಸುವುದೇ ಮನುಷ್ಯನ ಮುಂದಿರುವ ಸವಾಲು. ಹೀಗೆ ಮರ್ಕಟದಂತಿರುವ ಮನವನ್ನು ತಹಬದಿಗೆ ತರುವುದಾದರೂ ಹೇಗೆ? ಇದೇ ನಮ್ಮ…
ಸಾವು- ಸೋಲು- ವಿಫಲತೆಯ ಭಯ ಬಿಡಿ……
1) ಸಾವಿನ ಭಯದಿಂದ ತಪ್ಪು ಮಾಡುವುದು ಬಿಡಿ….. 2) ಸೋಲಿನ ಭಯದಿಂದ ಚಿಂತಿಸುವುದನ್ನು ಬಿಡಿ……. 3)…
ನನ್ನ ನಾ ಹುಡುಕಾಟದಲ್ಲಿ………
ನಾನು ಚಿಕ್ಕ ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು," ನನ್ನ ಮಗು ಸುರಸುಂದರಾಂಗ - ರಾಜಕುಮಾರ "…
ವೃದ್ಧಾಪ್ಯ ಶಾಪವಲ್ಲ ವಯೋವೃದ್ಧತೆ – ಬೆಳಕಿನ ಹಣತೆ
“ಆಂಟಿ ದುಡ್ಡು ತೊಗೊಳೋಕೆ ಒಂದು ಚಲನ್ ಕೊಡಿ” ಬ್ಯಾಂಕಿನಲ್ಲಿ ನನ್ನೆದುರು ನಿಂತ ಆರು ಅಡಿ ಎತ್ತರದ…
ದಾರಿ ದೀಪ 19
ವಿಶ್ವ ಇತಿಹಾಸದ ಪ್ರಬಲ ಅಸ್ತ್ರಗಳು ಮತ್ತು ಮಾರಕ ರೋಗಗಳು ದೇವರು - ಧರ್ಮ - ದೇಶಭಕ್ತಿ………