ಅಭಿವೃದ್ಧಿಯ ರೂಪ ಮತ್ತು ಪರಿಣಾಮ
ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ?ಅಪಘಾತ…
ಬದುಕೊಂದು ಚಿಕ್ಕ ಸಮಯದ, ದೀರ್ಘ ಅವಧಿಯ ಹೋರಾಟ….
ಬದುಕೊಂದು ದೂರದ ಪಯಣ.ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ…… Life is Short…
ಗ್ರಹಣ: ವಿಜ್ಞಾನಿಗಳ ಮಾಹಿತಿಯೇ ವಾಸ್ತವ
ನಮಗೆ ಖಾಯಿಲೆಯಾದಾಗ ಸಾಮಾನ್ಯವಾಗಿ ನಾವು ಹೋಗುವುದು ಡಾಕ್ಟರ್ ಬಳಿಗೆ, ನಮ್ಮ ಮನೆಯಲ್ಲಿ ಕಳ್ಳತನ ದರೋಡೆ ಆದಾಗ…
ನಮ್ಮ ಮಕ್ಕಳಿಗಾಗಿ……….
ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು…
ಗೆದ್ದವರ ಘನತೆ ಸೋತವರ ಅಪ್ಪುಗೆಯಲ್ಲಿ……….
ಮಾನವಿಯ ಮೌಲ್ಯಗಳು ಎಂಬುದು ಮತ್ತು ನೈತಿಕತೆಯ ನಿಜವಾದ ಅರ್ಥ ಇದೇ ಆಗಿದೆ. ಪರಿವರ್ತನೆಯ ದಾರಿಯಲ್ಲಿ ಒಂದು…
ಕೋವಿಡ್ 19 ಅಥವಾ ಕೊರೋನಾ 2020 ವರ್ಷದ ವಿದಾಯ………….
ತೃಪ್ತಿಯೇ ನಿತ್ಯ ಹಬ್ಬ….ಸೂರ್ಯನ ಸುತ್ತಲೂ ಭೂಮಿ ಸುತ್ತುವ 365 ದಿನ ಮತ್ತು ತನ್ನ ಕಕ್ಷೆಯಲ್ಲಿ ತಾನೇ…
ಮನಸ್ಸಿನ ಸ್ಥಿಮಿತತೆ ಸಾಧಿಸುವುದು ಹೇಗೆ?
ಮನಸು ಎಂಬುದು ನಮ್ಮೊಳಗಿನ ಭಾವಕೇಂದ್ರ. ಅದೊಂದು ವಿಶಿಷ್ಟ ವಿಶ್ವ. ಜಗತ್ತಿನಲ್ಲಿ ಅತ್ಯಂತ ಅದ್ಭುತ ಎಂದರೆ ಮನಸ್ಸು. ಅದು ಎಲ್ಲಿ, ಹೇಗೆ ತನ್ನ ಅಸ್ತಿತ್ವವನ್ನು ಪ್ರದರ್ಶಿಸುತ್ತದೆ, ಯಾವ ಕ್ಷಣದಲ್ಲಿ ಎಲ್ಲಿ ಓಡುತ್ತದೆ. ಎಂಬುದನ್ನು ಯಾರೂ ಊಹಿಸಲಾರರು. ಪರಿಸ್ಥಿತಿಗೆ ತಕ್ಕಂತೆ ತನ್ನನ್ನು ತಾನು ಬದಲಾಯಿಸಿಕೊಳ್ಳುತ್ತ, ಪ್ರತಿಕ್ರಿಯಿಸುತ್ತಾ ನಡೆಯುತ್ತದೆ. ಅದಕ್ಕೇ ತಿಳಿದವರು ಮನಸ್ಸನ್ನು ’ಮರ್ಕಟ’ ಎನ್ನುತ್ತಾರೆ. ಕ್ಷಣಮಾತ್ರದಲ್ಲಿ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ಜಿಗಿಯುವ ಮನಸ್ಸನ್ನು ನಿಯಂತ್ರಿಸುವುದೇ ಮನುಷ್ಯನ ಮುಂದಿರುವ ಸವಾಲು. ಹೀಗೆ ಮರ್ಕಟದಂತಿರುವ ಮನವನ್ನು ತಹಬದಿಗೆ ತರುವುದಾದರೂ ಹೇಗೆ? ಇದೇ ನಮ್ಮ…
ವೃದ್ಧಾಪ್ಯ ಶಾಪವಲ್ಲ ವಯೋವೃದ್ಧತೆ – ಬೆಳಕಿನ ಹಣತೆ
“ಆಂಟಿ ದುಡ್ಡು ತೊಗೊಳೋಕೆ ಒಂದು ಚಲನ್ ಕೊಡಿ” ಬ್ಯಾಂಕಿನಲ್ಲಿ ನನ್ನೆದುರು ನಿಂತ ಆರು ಅಡಿ ಎತ್ತರದ…
ದಾರಿ ದೀಪ 17
ವ್ಯಕ್ತಿತ್ವ ಮತ್ತು ಸಾಮಾಜಿಕ ಆದರ್ಶ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ ಆದರೆ ಆತ ಅತ್ಯುತ್ತಮ…
ದಾರಿ ದೀಪ -16
ಮನಸ್ಸು ಹೇಗೆ ವಿಶಾಲ ಮಾಡಿಕೊಳ್ಳುವುದು? ಮನೋ ನಿಯಂತ್ರಣ ಮತ್ತು ಮನಸ್ಸಿನ ವಿಶಾಲತೆ…….. ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ…