ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
7 ಅಧಿಕಾರಿಗಳ ತಂಡ ಸೋಮವಾರ ಬೆಳ್ಳಂಬೆಳಿಗ್ಗೆ ಡಿ. ಕೆ. ಶಿವಕುಮಾರ್ ಹಾಗೂ ಸಂಸದ ಡಿ. ಕೆ. ಸುರೇಶ್ ನಿವಾಸಗಳ ಮೇಲೆ ಏಕ ಕಾಲಕ್ಕೆ ದಾಳಿ ಮಾಡಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಇಡಿ, ಐಟಿ ಅಧಿಕಾರಿಗಳ ತನಿಖೆ ನಂತರ ಈಗ ಸಿಬಿಐ ತನ್ನ ತನಿಖೆಯನ್ನು ಮುಂದುವರೆಸಿದೆ. ಸಹೋದರರ ನಿವಾಸ ಹಾಗೂ ಕಚೇರಿಯೂ ಸೇರಿದಂತೆ ಕನಕಪುರ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಕಾರ್ಯವನ್ನು ಅಧಿಕಾರಿಗಳು ಆರಂಭಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು