ಭೂಗತ ಲೋಕದ ದೊರೆ ಎಂದೇನಮನ ಖ್ಯಾತರಾಗಿದ್ದ ಮುತ್ತಪ್ಪ ರೈ ಅವರ ನಿವಾಸದ ಸಿಸಿಬಿ ಪೋಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರ ಹಾಗೂ ಬಿಡದಿಯ ನಿವಾಸದ ಮೇಲೆ ಏಕಕಾಲಕ್ಕೆ ಎಸಿಪಿ ವೇಣುಗೋಪಾಲ್ ನೇತೃತ್ವದ ತಂಡ ದಾಳಿ ಮಾಡಿದೆ.
ಡ್ರಗ್ಸ್ ಪೆಡ್ಲರ್ ನೀಡಿದ ಮಾಹಿತಿಯಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕೂಡ ಡ್ರಗ್ಸ್ ಪ್ರಕರಣದಲ್ಲಿ ಭಾಗಿ ಆಗಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ ಪೋಲಿಸರು ದಾಳಿ ಮಾಡಿದ್ದಾರೆ.
More Stories
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ