ಇನ್ನೂ ಒಂದು ತಿಂಗಳು ಆದ ಬಳಿಕ ಆ ತಾಯಿ ಇನ್ನೇನು ಬಿಡುಗಡೆ ಮಾಡುತ್ತಾಳೋ ಕಾದು ನೋಡೋಣ ಎಂದು ಆರೋಗ್ಯ ಸಚಿವ ಕೆ. ಸುಧಾಕರ್
ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿಡಿ ಲೇಡಿಯ 3ನೇ ವೀಡಿಯೋ ಹೇಳಿಕೆ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಕರಣ ಆಗಿ ಎಷ್ಟು ದಿನ ಆಯ್ತು. ಒಂದು ತಿಂಗಳು ಆದ ಮೇಲೆ ಬಿಡುಗಡೆಯಾಗಿದೆ. ಇನ್ನೂ ಒಂದು ತಿಂಗಳು ಆದ ಮೇಲೆ ಆ ತಾಯಿ ಇನ್ನೇನು ಬಿಡುಗಡೆ ಮಾಡ್ತಾಳೆ ನೋಡೋಣ ಎಂದು ಹೇಳಿದ್ದಾರೆ.
ಈಗ ಎಸ್ಐಟಿ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಮಾತನಾಡೋದು ಸರಿಯಲ್ಲ. ಈ ಬಗ್ಗೆ ಮಾತಾಡಿದರೆ ಹಿಂಟ್ ಬಿಟ್ಟು ಕೊಟ್ಟ ಹಾಗೆ ಆಗುತ್ತೆ. ತನಿಖೆ ಮುಗಿಯೋವರೆಗೂ ಈ ಬಗ್ಗೆ ಮಾತನಾಡದೇ ಇರೋದು ಉತ್ತಮ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ